Advertisement
Local mirror

ಯುವಕರ ಮೇಲೆ ಪುತ್ತೂರು ಪೊಲೀಸ್ ದಬ್ಬಾಳಿಕೆ | ದೌರ್ಜನ್ಯ ಎಸಗಿದವರ ಮೇಲೆ ಕ್ರಮ ತೆಗೆದುಕೊಳ್ಳದಿದ್ದಲ್ಲಿ ಬೃಹತ್ ಪ್ರತಿಭಟನೆ | ಕೇಮಾರು ಶ್ರೀ

Share

ಯಾವುದೇ ಒಬ್ಬ ವ್ಯಕ್ತಿ ತಪ್ಪು ಮಾಡಿದ್ದಲ್ಲಿ ಆತನನ್ನು ಮನಬಂದಂತೆ ಶಿಕ್ಷಿಸುವ ಅಧಿಕಾರ ಪೊಲೀಸರಿಗೆ ಇರುವುದಿಲ್ಲ. ಬದಲಾಗಿ, ಇಲಾಖೆ ಸಂವಿಧಾನ ಹಾಗೂ ನ್ಯಾಯಲಯ ನಿರ್ದೇಶಿಸಿದ ರೀತಿಯಲ್ಲಿ ಶಿಕ್ಷೆಯನ್ನು ನೀಡಬೇಕೇ ಹೊರತು ಈ ರೀತಿ ಅಮಾನೀಯವಾಗಿ ದಬ್ಬಾಳಿಕೆಯನ್ನು ನಡೆಸುವುದು ಸರಿಯಲ್ಲ. ಬಡ ಯುವಕರ ಮೇಲೆ ದೌರ್ಜನ್ಯ ಎಸಗಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ಸರಕಾರ ಹಾಗೂ ಜಿಲ್ಲಾಡಳಿತ ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಸಾಂದೀಪನಿ ಸಾಧನಾಶ್ರಮ ಶ್ರೀ ಕ್ಷೇತ್ರ ಕೇಮಾರುವಿನ ಶ್ರೀ ಶ್ರೀ ಈಶವಿಠಲದಾಸ ಸ್ವಾಮೀಜಿ ತಿಳಿಸಿದ್ದಾರೆ.

ದೌರ್ಜನ್ಯ ಎಸಗಿದ ಅಧಿಕಾರಗಳು ಮತ್ತು ಸಿಬ್ಬಂದಿಗಳ ಮೇಲೆ ಯಾವುದೇ ಕ್ರಮವನ್ನು ಸರಕಾರ ತೆಗೆದುಕೊಳ್ಳದಿದ್ದರೆ ಜಿಲ್ಲೆಯಲ್ಲಿರುವ ಎಲ್ಲಾ ಹಿಂದೂ ಸಂಘಟನೆಗಳನ್ನು ಒಟ್ಟುಗೂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆಯನ್ನು ಸ್ವಾಮೀಜಿಯವರು ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

21 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago