ಚಪ್ಪಲಿ ಹಾರ ಹಾಕಿ ಸಂತೋಷ ಪಡುವ ದುಸ್ಥಿತಿಗಳು ನಮಗೆ ಬಂದಿಲ್ಲ | ಎಂ.ಬಿ ವಿಶ್ವನಾಥ ರೈ

May 16, 2023
5:16 PM

ಯಾರಿಗೂ ಚಪ್ಪಲಿಯನ್ನು ಹಾಕಿ ಸಂತೋಷವನ್ನು ಪಡುವ ದುಸ್ಥಿತಿಗಳು ನಮಗೆ ಬಂದಿಲ್ಲ.ಚಪ್ಪಲಿ ಹಾಕಿರುವ ಸಂಗತಿ ಖಂಡನೀಯ. ಬ್ಯಾನರ್ ವಿಷಯದಲ್ಲಿ ಬಿಜೆಪಿಯವರು ಪ್ರತಿಭಟನೆ ಎಂಬ ನಾಟಕದ ಮೂಲಕ ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ ಆರೋಪಿಸಿದ್ದಾರೆ.

ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಾಂಗ್ರೆಸ್‌ ಸರ್ಕಾರ ಬಂದ ಬಳಿಕ ಇಂತಹ ಹೇಳಿಕೆಗಳು ಇನ್ನೂ ಬಿಜೆಪಿಯವರಿಂದ ನಡೆಯುತ್ತದೆ. ಆದರೆ ನಮಗೆ ಅನಗತ್ಯವಾಗಿ ಟೀಕಿಸುವ ಅಗತ್ಯ ಇಲ್ಲ. ಕಾಂಗ್ರೆಸ್‌ ಪಕ್ಷ ಬಂದರೆ ಅಶಾಂತಿ ಉಂಟಾಗುತ್ತದೆ ಎಂದು ಭಯ ಹುಟ್ಟಿಸುವ ಬಿಜೆಪಿಗರು ಅನಗತ್ಯವಾಗಿ ಬ್ಯಾನರ್‌ ವಿಚಾರದಲ್ಲಿ ಕಾಂಗ್ರೆಸ್‌ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಪುತ್ತೂರು ಮಾಜಿ ಶಾಸಕರು ಇಂದು ಅಧಿಕಾರ ಬಿಟ್ಟು ಹೊರಗೆ ಬಂದಿದ್ದು, ಮಾತ್ರವಲ್ಲ ಅವರು ಹಿಂದು ಕಾರ್ಯಕರ್ತರಿಗೇ  ದಿಕ್ಕಾರ ಕೂಗಿದ್ದು ಯಾಕೆ ಎಂಬ ಪ್ರಶ್ನೆಗೆ ಉತ್ತರವನ್ನು ನೀಡಬೇಕಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಳ ರಾಮಚಂದ್ರ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 26-05-2026 | ಕರ್ನಾಟಕದಲ್ಲಿ ಇನ್ನೂ 2-3 ದಿನ ಗುಡುಗು ಮಳೆ ಸಾಧ್ಯತೆ: ಜೂನ್ 6-8ರೊಳಗೆ ಮುಂಗಾರು ಪ್ರವೇಶ ನಿರೀಕ್ಷೆ
May 26, 2026
4:03 PM
by: ಸಾಯಿಶೇಖರ್ ಕರಿಕಳ
ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror