Advertisement
Political mirror

ಚಪ್ಪಲಿ ಹಾರ ಹಾಕಿ ಸಂತೋಷ ಪಡುವ ದುಸ್ಥಿತಿಗಳು ನಮಗೆ ಬಂದಿಲ್ಲ | ಎಂ.ಬಿ ವಿಶ್ವನಾಥ ರೈ

Share

ಯಾರಿಗೂ ಚಪ್ಪಲಿಯನ್ನು ಹಾಕಿ ಸಂತೋಷವನ್ನು ಪಡುವ ದುಸ್ಥಿತಿಗಳು ನಮಗೆ ಬಂದಿಲ್ಲ.ಚಪ್ಪಲಿ ಹಾಕಿರುವ ಸಂಗತಿ ಖಂಡನೀಯ. ಬ್ಯಾನರ್ ವಿಷಯದಲ್ಲಿ ಬಿಜೆಪಿಯವರು ಪ್ರತಿಭಟನೆ ಎಂಬ ನಾಟಕದ ಮೂಲಕ ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ ಆರೋಪಿಸಿದ್ದಾರೆ.

ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಾಂಗ್ರೆಸ್‌ ಸರ್ಕಾರ ಬಂದ ಬಳಿಕ ಇಂತಹ ಹೇಳಿಕೆಗಳು ಇನ್ನೂ ಬಿಜೆಪಿಯವರಿಂದ ನಡೆಯುತ್ತದೆ. ಆದರೆ ನಮಗೆ ಅನಗತ್ಯವಾಗಿ ಟೀಕಿಸುವ ಅಗತ್ಯ ಇಲ್ಲ. ಕಾಂಗ್ರೆಸ್‌ ಪಕ್ಷ ಬಂದರೆ ಅಶಾಂತಿ ಉಂಟಾಗುತ್ತದೆ ಎಂದು ಭಯ ಹುಟ್ಟಿಸುವ ಬಿಜೆಪಿಗರು ಅನಗತ್ಯವಾಗಿ ಬ್ಯಾನರ್‌ ವಿಚಾರದಲ್ಲಿ ಕಾಂಗ್ರೆಸ್‌ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಪುತ್ತೂರು ಮಾಜಿ ಶಾಸಕರು ಇಂದು ಅಧಿಕಾರ ಬಿಟ್ಟು ಹೊರಗೆ ಬಂದಿದ್ದು, ಮಾತ್ರವಲ್ಲ ಅವರು ಹಿಂದು ಕಾರ್ಯಕರ್ತರಿಗೇ  ದಿಕ್ಕಾರ ಕೂಗಿದ್ದು ಯಾಕೆ ಎಂಬ ಪ್ರಶ್ನೆಗೆ ಉತ್ತರವನ್ನು ನೀಡಬೇಕಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಳ ರಾಮಚಂದ್ರ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

9 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

17 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

24 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago