Advertisement
Political mirror

ಚಪ್ಪಲಿ ಹಾರ ಹಾಕಿ ಸಂತೋಷ ಪಡುವ ದುಸ್ಥಿತಿಗಳು ನಮಗೆ ಬಂದಿಲ್ಲ | ಎಂ.ಬಿ ವಿಶ್ವನಾಥ ರೈ

Share

ಯಾರಿಗೂ ಚಪ್ಪಲಿಯನ್ನು ಹಾಕಿ ಸಂತೋಷವನ್ನು ಪಡುವ ದುಸ್ಥಿತಿಗಳು ನಮಗೆ ಬಂದಿಲ್ಲ.ಚಪ್ಪಲಿ ಹಾಕಿರುವ ಸಂಗತಿ ಖಂಡನೀಯ. ಬ್ಯಾನರ್ ವಿಷಯದಲ್ಲಿ ಬಿಜೆಪಿಯವರು ಪ್ರತಿಭಟನೆ ಎಂಬ ನಾಟಕದ ಮೂಲಕ ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ ಆರೋಪಿಸಿದ್ದಾರೆ.

ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಾಂಗ್ರೆಸ್‌ ಸರ್ಕಾರ ಬಂದ ಬಳಿಕ ಇಂತಹ ಹೇಳಿಕೆಗಳು ಇನ್ನೂ ಬಿಜೆಪಿಯವರಿಂದ ನಡೆಯುತ್ತದೆ. ಆದರೆ ನಮಗೆ ಅನಗತ್ಯವಾಗಿ ಟೀಕಿಸುವ ಅಗತ್ಯ ಇಲ್ಲ. ಕಾಂಗ್ರೆಸ್‌ ಪಕ್ಷ ಬಂದರೆ ಅಶಾಂತಿ ಉಂಟಾಗುತ್ತದೆ ಎಂದು ಭಯ ಹುಟ್ಟಿಸುವ ಬಿಜೆಪಿಗರು ಅನಗತ್ಯವಾಗಿ ಬ್ಯಾನರ್‌ ವಿಚಾರದಲ್ಲಿ ಕಾಂಗ್ರೆಸ್‌ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಪುತ್ತೂರು ಮಾಜಿ ಶಾಸಕರು ಇಂದು ಅಧಿಕಾರ ಬಿಟ್ಟು ಹೊರಗೆ ಬಂದಿದ್ದು, ಮಾತ್ರವಲ್ಲ ಅವರು ಹಿಂದು ಕಾರ್ಯಕರ್ತರಿಗೇ  ದಿಕ್ಕಾರ ಕೂಗಿದ್ದು ಯಾಕೆ ಎಂಬ ಪ್ರಶ್ನೆಗೆ ಉತ್ತರವನ್ನು ನೀಡಬೇಕಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಳ ರಾಮಚಂದ್ರ ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

3 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

10 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

18 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

19 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago