ತೆರವಾಗಿರುವ ಆರ್ಯಾಪು ಗ್ರಾಮ ಪಂಚಾಯತ್ ನ ಉಪಚುನಾವಣೆಗೆ ಪುತ್ತಿಲ ಪರಿವಾರದಿಂದ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಬಲ್ಯಾಯ ದೊಡ್ಡಡ್ಕ ಆರ್ಯಾಪು ಗ್ರಾಮ ಪಂಚಾಯತ್ ನಲ್ಲಿ ನಾಮಪತ್ರ ಸಲ್ಲಿಸಿದರು. ಈ ಮೂಲಕ ಪುತ್ತೂರಿನ ಎರಡೂ ಸ್ಥಾನಗಳಿಗೆ ಪುತ್ತಿಲ ಪರಿವಾರ ಸ್ಫರ್ಧೆ ಮಾಡಿದಂತಾಗಿದೆ.
ಈ ಸಂದರ್ಭ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಮಾರ್ತಾ, ಪ್ರಧಾನ ಕಾರ್ಯದರ್ಶಿ ಉಮೇಶ್ ಗೌಡ ವೀರಮಂಗಲ, ಪ್ರಮುಖರಾದ ಶ್ರೀಮತಿ ವಾಣಿಶ್ರೀ, ಶ್ರೀಕರಿ, ನವೀನ್ ರೈ ಮೇಗಿನಪಂಜ, ಜಗದೀಶ್ ಪೂಜಾರಿ, ನಾರಾಯಣ ಕುಲಾಲ್, ತಿಮ್ಮಪ್ಪ ನಾಯ್ಕ್ ಕುಂಜುರುಪಂಜ, ಗೋಪಾಲ ಭಟ್ , ತಾರಾನಾಥ, ಸಂತೋಷ್ ಭಂಡಾರಿ, ಪವಿತ್ರ, ಸೀತಾರಾಮ ಶೆಟ್ಟಿ, ಕೃಷ್ಣ ಪ್ರಸಾದ್ ಶೆಟ್ಟಿ ಮೊದಲಾದರು ಉಪಸ್ಥಿತರಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…