ಸುದ್ದಿಗಳು

ಮುಳಿಯ ಜ್ಯುವೆಲ್ಸ್ ನಲ್ಲಿ ಅಮೃತ ಮಹೋತ್ಸವ | ಬಂಪರ್ ಬಹುಮಾನ ಪಡೆದ ಪಲ್ಲವಿರಾಜ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮುಳಿಯ ಜ್ಯುವೆಲ್ಸ್ ನ ಅಮೃತ ಮಹೋತ್ಸವದ ಪ್ರಯುಕ್ತ ಲಕ್ಕಿ ಡ್ರಾ ಮತ್ತು ಬಂಪರ್ ಡ್ರಾ ದ ಮೂರನೇ ಹಂತದ ಡ್ರಾ ಜ.25 ರಂದು ನಡೆಯಿತು.

Advertisement
Advertisement

ಮುಳಿಯ ಸಂಸ್ಥೆಯ ವಿವಿಧ ಶಾಖೆಗಳಲ್ಲಿ ಚಿನ್ನಾಭರಣ ಖರೀದಿಸಿದ್ದ ಗ್ರಾಹಕರಿಂದ ಒಟ್ಟು 1.50 ಲಕ್ಷ ಕೂಪನ್‌ಗಳು ಬಂದಿದ್ದು, ಇದರಲ್ಲಿ ಅದೃಷ್ಟಶಾಲಿ ಗ್ರಾಹಕರ ಆಯ್ಕೆಗೆ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಚೀಟಿ ಎತ್ತುವುದರ ಮೂಲಕ ನಡೆಸಿದ ಡ್ರಾದಲ್ಲಿ ಬಂಪರ್ ಬಹುಮಾನ ಮಾರುತಿ ಎಸ್‌ಪ್ರೆಸ್ಸೋ ಕಾರನ್ನು ಬೆಳ್ತಂಗಡಿ ಶೋ ರೂಮ್ ಗ್ರಾಹಕಿ ಪಲ್ಲವಿ ರಾಜ್ ರವರು ವಿಜೇತರಾದರು.

ಈ ಕಾರ್ಯಕ್ರಮದಲ್ಲಿ ಮುಳಿಯ ಶ್ಯಾಮ್ ಭಟ್, ಹಿರಿಯರಾದ ಸುಲೋಚನಾ, ಭವ್ಯಶ್ರೀ ಶೋ ರೂಮ್ ಮ್ಯಾನೇಜರ್ ರಾಮ್‌ದೇವ್ ಪಾಲ್ಗೊಂಡರು.  ಈ ಕಾರ್ಯಕ್ರಮದಲ್ಲಿ ಚಿನ್ಮಯಿ ಇ. ಭಟ್ ಅವರಿಂದ ಗಾಯನ ನಡೆಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ.  ಕೊಡಗಿನ…

9 hours ago

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…

9 hours ago

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…

9 hours ago

ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…

9 hours ago

ನಾಡಿನೆಲ್ಲೆಡೆ ನಾಗರಪಂಚಮಿ ಸಂಭ್ರಮ | ಸುಬ್ರಹ್ಮಣ್ಯ ಕ್ಷೇತ್ರಗಳಲ್ಲಿ ವಿಶೇಷ ಪೂಜೆ

ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…

9 hours ago

ಕೊಪ್ಪಳ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ | ರಸಗೊಬ್ಬರಕ್ಕೆ ಆತಂಕ ಪಡುವ ಅಗತ್ಯವಿಲ್ಲ

ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…

10 hours ago