ಮುಳಿಯ ಜ್ಯುವೆಲ್ಸ್ ನ ಅಮೃತ ಮಹೋತ್ಸವದ ಪ್ರಯುಕ್ತ ಲಕ್ಕಿ ಡ್ರಾ ಮತ್ತು ಬಂಪರ್ ಡ್ರಾ ದ ಮೂರನೇ ಹಂತದ ಡ್ರಾ ಜ.25 ರಂದು ನಡೆಯಿತು.
ಮುಳಿಯ ಸಂಸ್ಥೆಯ ವಿವಿಧ ಶಾಖೆಗಳಲ್ಲಿ ಚಿನ್ನಾಭರಣ ಖರೀದಿಸಿದ್ದ ಗ್ರಾಹಕರಿಂದ ಒಟ್ಟು 1.50 ಲಕ್ಷ ಕೂಪನ್ಗಳು ಬಂದಿದ್ದು, ಇದರಲ್ಲಿ ಅದೃಷ್ಟಶಾಲಿ ಗ್ರಾಹಕರ ಆಯ್ಕೆಗೆ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಚೀಟಿ ಎತ್ತುವುದರ ಮೂಲಕ ನಡೆಸಿದ ಡ್ರಾದಲ್ಲಿ ಬಂಪರ್ ಬಹುಮಾನ ಮಾರುತಿ ಎಸ್ಪ್ರೆಸ್ಸೋ ಕಾರನ್ನು ಬೆಳ್ತಂಗಡಿ ಶೋ ರೂಮ್ ಗ್ರಾಹಕಿ ಪಲ್ಲವಿ ರಾಜ್ ರವರು ವಿಜೇತರಾದರು.
ಈ ಕಾರ್ಯಕ್ರಮದಲ್ಲಿ ಮುಳಿಯ ಶ್ಯಾಮ್ ಭಟ್, ಹಿರಿಯರಾದ ಸುಲೋಚನಾ, ಭವ್ಯಶ್ರೀ ಶೋ ರೂಮ್ ಮ್ಯಾನೇಜರ್ ರಾಮ್ದೇವ್ ಪಾಲ್ಗೊಂಡರು. ಈ ಕಾರ್ಯಕ್ರಮದಲ್ಲಿ ಚಿನ್ಮಯಿ ಇ. ಭಟ್ ಅವರಿಂದ ಗಾಯನ ನಡೆಯಿತು.
ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…
ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…
1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…