ಮುಳಿಯ ಜ್ಯುವೆಲ್ಸ್ ನ ಅಮೃತ ಮಹೋತ್ಸವದ ಪ್ರಯುಕ್ತ ಲಕ್ಕಿ ಡ್ರಾ ಮತ್ತು ಬಂಪರ್ ಡ್ರಾ ದ ಮೂರನೇ ಹಂತದ ಡ್ರಾ ಜ.25 ರಂದು ನಡೆಯಿತು.
ಮುಳಿಯ ಸಂಸ್ಥೆಯ ವಿವಿಧ ಶಾಖೆಗಳಲ್ಲಿ ಚಿನ್ನಾಭರಣ ಖರೀದಿಸಿದ್ದ ಗ್ರಾಹಕರಿಂದ ಒಟ್ಟು 1.50 ಲಕ್ಷ ಕೂಪನ್ಗಳು ಬಂದಿದ್ದು, ಇದರಲ್ಲಿ ಅದೃಷ್ಟಶಾಲಿ ಗ್ರಾಹಕರ ಆಯ್ಕೆಗೆ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಚೀಟಿ ಎತ್ತುವುದರ ಮೂಲಕ ನಡೆಸಿದ ಡ್ರಾದಲ್ಲಿ ಬಂಪರ್ ಬಹುಮಾನ ಮಾರುತಿ ಎಸ್ಪ್ರೆಸ್ಸೋ ಕಾರನ್ನು ಬೆಳ್ತಂಗಡಿ ಶೋ ರೂಮ್ ಗ್ರಾಹಕಿ ಪಲ್ಲವಿ ರಾಜ್ ರವರು ವಿಜೇತರಾದರು.
ಈ ಕಾರ್ಯಕ್ರಮದಲ್ಲಿ ಮುಳಿಯ ಶ್ಯಾಮ್ ಭಟ್, ಹಿರಿಯರಾದ ಸುಲೋಚನಾ, ಭವ್ಯಶ್ರೀ ಶೋ ರೂಮ್ ಮ್ಯಾನೇಜರ್ ರಾಮ್ದೇವ್ ಪಾಲ್ಗೊಂಡರು. ಈ ಕಾರ್ಯಕ್ರಮದಲ್ಲಿ ಚಿನ್ಮಯಿ ಇ. ಭಟ್ ಅವರಿಂದ ಗಾಯನ ನಡೆಯಿತು.
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…