ಮುಳಿಯ ಜ್ಯುವೆಲ್ಸ್ ನ ಅಮೃತ ಮಹೋತ್ಸವದ ಪ್ರಯುಕ್ತ ಲಕ್ಕಿ ಡ್ರಾ ಮತ್ತು ಬಂಪರ್ ಡ್ರಾ ದ ಮೂರನೇ ಹಂತದ ಡ್ರಾ ಜ.25 ರಂದು ನಡೆಯಿತು.
ಮುಳಿಯ ಸಂಸ್ಥೆಯ ವಿವಿಧ ಶಾಖೆಗಳಲ್ಲಿ ಚಿನ್ನಾಭರಣ ಖರೀದಿಸಿದ್ದ ಗ್ರಾಹಕರಿಂದ ಒಟ್ಟು 1.50 ಲಕ್ಷ ಕೂಪನ್ಗಳು ಬಂದಿದ್ದು, ಇದರಲ್ಲಿ ಅದೃಷ್ಟಶಾಲಿ ಗ್ರಾಹಕರ ಆಯ್ಕೆಗೆ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಚೀಟಿ ಎತ್ತುವುದರ ಮೂಲಕ ನಡೆಸಿದ ಡ್ರಾದಲ್ಲಿ ಬಂಪರ್ ಬಹುಮಾನ ಮಾರುತಿ ಎಸ್ಪ್ರೆಸ್ಸೋ ಕಾರನ್ನು ಬೆಳ್ತಂಗಡಿ ಶೋ ರೂಮ್ ಗ್ರಾಹಕಿ ಪಲ್ಲವಿ ರಾಜ್ ರವರು ವಿಜೇತರಾದರು.
ಈ ಕಾರ್ಯಕ್ರಮದಲ್ಲಿ ಮುಳಿಯ ಶ್ಯಾಮ್ ಭಟ್, ಹಿರಿಯರಾದ ಸುಲೋಚನಾ, ಭವ್ಯಶ್ರೀ ಶೋ ರೂಮ್ ಮ್ಯಾನೇಜರ್ ರಾಮ್ದೇವ್ ಪಾಲ್ಗೊಂಡರು. ಈ ಕಾರ್ಯಕ್ರಮದಲ್ಲಿ ಚಿನ್ಮಯಿ ಇ. ಭಟ್ ಅವರಿಂದ ಗಾಯನ ನಡೆಯಿತು.
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…