ಮುಳಿಯ ಜ್ಯುವೆಲ್ಸ್ ನ ಅಮೃತ ಮಹೋತ್ಸವದ ಪ್ರಯುಕ್ತ ಲಕ್ಕಿ ಡ್ರಾ ಮತ್ತು ಬಂಪರ್ ಡ್ರಾ ದ ಮೂರನೇ ಹಂತದ ಡ್ರಾ ಜ.25 ರಂದು ನಡೆಯಿತು.
ಮುಳಿಯ ಸಂಸ್ಥೆಯ ವಿವಿಧ ಶಾಖೆಗಳಲ್ಲಿ ಚಿನ್ನಾಭರಣ ಖರೀದಿಸಿದ್ದ ಗ್ರಾಹಕರಿಂದ ಒಟ್ಟು 1.50 ಲಕ್ಷ ಕೂಪನ್ಗಳು ಬಂದಿದ್ದು, ಇದರಲ್ಲಿ ಅದೃಷ್ಟಶಾಲಿ ಗ್ರಾಹಕರ ಆಯ್ಕೆಗೆ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಚೀಟಿ ಎತ್ತುವುದರ ಮೂಲಕ ನಡೆಸಿದ ಡ್ರಾದಲ್ಲಿ ಬಂಪರ್ ಬಹುಮಾನ ಮಾರುತಿ ಎಸ್ಪ್ರೆಸ್ಸೋ ಕಾರನ್ನು ಬೆಳ್ತಂಗಡಿ ಶೋ ರೂಮ್ ಗ್ರಾಹಕಿ ಪಲ್ಲವಿ ರಾಜ್ ರವರು ವಿಜೇತರಾದರು.
ಈ ಕಾರ್ಯಕ್ರಮದಲ್ಲಿ ಮುಳಿಯ ಶ್ಯಾಮ್ ಭಟ್, ಹಿರಿಯರಾದ ಸುಲೋಚನಾ, ಭವ್ಯಶ್ರೀ ಶೋ ರೂಮ್ ಮ್ಯಾನೇಜರ್ ರಾಮ್ದೇವ್ ಪಾಲ್ಗೊಂಡರು. ಈ ಕಾರ್ಯಕ್ರಮದಲ್ಲಿ ಚಿನ್ಮಯಿ ಇ. ಭಟ್ ಅವರಿಂದ ಗಾಯನ ನಡೆಯಿತು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…