ಮುಳಿಯ ಜ್ಯುವೆಲ್ಸ್ ನ ಅಮೃತ ಮಹೋತ್ಸವದ ಪ್ರಯುಕ್ತ ಲಕ್ಕಿ ಡ್ರಾ ಮತ್ತು ಬಂಪರ್ ಡ್ರಾ ದ ಮೂರನೇ ಹಂತದ ಡ್ರಾ ಜ.25 ರಂದು ನಡೆಯಿತು.
ಮುಳಿಯ ಸಂಸ್ಥೆಯ ವಿವಿಧ ಶಾಖೆಗಳಲ್ಲಿ ಚಿನ್ನಾಭರಣ ಖರೀದಿಸಿದ್ದ ಗ್ರಾಹಕರಿಂದ ಒಟ್ಟು 1.50 ಲಕ್ಷ ಕೂಪನ್ಗಳು ಬಂದಿದ್ದು, ಇದರಲ್ಲಿ ಅದೃಷ್ಟಶಾಲಿ ಗ್ರಾಹಕರ ಆಯ್ಕೆಗೆ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಚೀಟಿ ಎತ್ತುವುದರ ಮೂಲಕ ನಡೆಸಿದ ಡ್ರಾದಲ್ಲಿ ಬಂಪರ್ ಬಹುಮಾನ ಮಾರುತಿ ಎಸ್ಪ್ರೆಸ್ಸೋ ಕಾರನ್ನು ಬೆಳ್ತಂಗಡಿ ಶೋ ರೂಮ್ ಗ್ರಾಹಕಿ ಪಲ್ಲವಿ ರಾಜ್ ರವರು ವಿಜೇತರಾದರು.
ಈ ಕಾರ್ಯಕ್ರಮದಲ್ಲಿ ಮುಳಿಯ ಶ್ಯಾಮ್ ಭಟ್, ಹಿರಿಯರಾದ ಸುಲೋಚನಾ, ಭವ್ಯಶ್ರೀ ಶೋ ರೂಮ್ ಮ್ಯಾನೇಜರ್ ರಾಮ್ದೇವ್ ಪಾಲ್ಗೊಂಡರು. ಈ ಕಾರ್ಯಕ್ರಮದಲ್ಲಿ ಚಿನ್ಮಯಿ ಇ. ಭಟ್ ಅವರಿಂದ ಗಾಯನ ನಡೆಯಿತು.
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.