ಮುಳಿಯ ಜ್ಯುವೆಲ್ಸ್ ನ ಅಮೃತ ಮಹೋತ್ಸವದ ಪ್ರಯುಕ್ತ ಲಕ್ಕಿ ಡ್ರಾ ಮತ್ತು ಬಂಪರ್ ಡ್ರಾ ದ ಮೂರನೇ ಹಂತದ ಡ್ರಾ ಜ.25 ರಂದು ನಡೆಯಿತು.
ಮುಳಿಯ ಸಂಸ್ಥೆಯ ವಿವಿಧ ಶಾಖೆಗಳಲ್ಲಿ ಚಿನ್ನಾಭರಣ ಖರೀದಿಸಿದ್ದ ಗ್ರಾಹಕರಿಂದ ಒಟ್ಟು 1.50 ಲಕ್ಷ ಕೂಪನ್ಗಳು ಬಂದಿದ್ದು, ಇದರಲ್ಲಿ ಅದೃಷ್ಟಶಾಲಿ ಗ್ರಾಹಕರ ಆಯ್ಕೆಗೆ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಚೀಟಿ ಎತ್ತುವುದರ ಮೂಲಕ ನಡೆಸಿದ ಡ್ರಾದಲ್ಲಿ ಬಂಪರ್ ಬಹುಮಾನ ಮಾರುತಿ ಎಸ್ಪ್ರೆಸ್ಸೋ ಕಾರನ್ನು ಬೆಳ್ತಂಗಡಿ ಶೋ ರೂಮ್ ಗ್ರಾಹಕಿ ಪಲ್ಲವಿ ರಾಜ್ ರವರು ವಿಜೇತರಾದರು.
ಈ ಕಾರ್ಯಕ್ರಮದಲ್ಲಿ ಮುಳಿಯ ಶ್ಯಾಮ್ ಭಟ್, ಹಿರಿಯರಾದ ಸುಲೋಚನಾ, ಭವ್ಯಶ್ರೀ ಶೋ ರೂಮ್ ಮ್ಯಾನೇಜರ್ ರಾಮ್ದೇವ್ ಪಾಲ್ಗೊಂಡರು. ಈ ಕಾರ್ಯಕ್ರಮದಲ್ಲಿ ಚಿನ್ಮಯಿ ಇ. ಭಟ್ ಅವರಿಂದ ಗಾಯನ ನಡೆಯಿತು.
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…