ಮುಳಿಯ ಜ್ಯುವೆಲ್ಸ್ ನ ಅಮೃತ ಮಹೋತ್ಸವದ ಪ್ರಯುಕ್ತ ಲಕ್ಕಿ ಡ್ರಾ ಮತ್ತು ಬಂಪರ್ ಡ್ರಾ ದ ಮೂರನೇ ಹಂತದ ಡ್ರಾ ಜ.25 ರಂದು ನಡೆಯಿತು.
ಮುಳಿಯ ಸಂಸ್ಥೆಯ ವಿವಿಧ ಶಾಖೆಗಳಲ್ಲಿ ಚಿನ್ನಾಭರಣ ಖರೀದಿಸಿದ್ದ ಗ್ರಾಹಕರಿಂದ ಒಟ್ಟು 1.50 ಲಕ್ಷ ಕೂಪನ್ಗಳು ಬಂದಿದ್ದು, ಇದರಲ್ಲಿ ಅದೃಷ್ಟಶಾಲಿ ಗ್ರಾಹಕರ ಆಯ್ಕೆಗೆ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಚೀಟಿ ಎತ್ತುವುದರ ಮೂಲಕ ನಡೆಸಿದ ಡ್ರಾದಲ್ಲಿ ಬಂಪರ್ ಬಹುಮಾನ ಮಾರುತಿ ಎಸ್ಪ್ರೆಸ್ಸೋ ಕಾರನ್ನು ಬೆಳ್ತಂಗಡಿ ಶೋ ರೂಮ್ ಗ್ರಾಹಕಿ ಪಲ್ಲವಿ ರಾಜ್ ರವರು ವಿಜೇತರಾದರು.
ಈ ಕಾರ್ಯಕ್ರಮದಲ್ಲಿ ಮುಳಿಯ ಶ್ಯಾಮ್ ಭಟ್, ಹಿರಿಯರಾದ ಸುಲೋಚನಾ, ಭವ್ಯಶ್ರೀ ಶೋ ರೂಮ್ ಮ್ಯಾನೇಜರ್ ರಾಮ್ದೇವ್ ಪಾಲ್ಗೊಂಡರು. ಈ ಕಾರ್ಯಕ್ರಮದಲ್ಲಿ ಚಿನ್ಮಯಿ ಇ. ಭಟ್ ಅವರಿಂದ ಗಾಯನ ನಡೆಯಿತು.
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…