MIRROR FOCUS

ಪುತ್ತೂರು ಮಿನಿ‌ವಿಧಾನ ಸೌಧದಲ್ಲಿ ಕೈ ಕೊಟ್ಟ ಲಿಫ್ಟ್…..!! : ವಿಕಲಚೇತನರಿಗೆ ಸಂಕಷ್ಟ

Share

ಸರ್ವ ಸುಸಜ್ಜಿತ ಪುತ್ತೂರು ಮಿನಿ‌ವಿಧಾನ ಸೌಧ. ಸಮರ್ಥ ಶಾಸಕರು. ಹಾಗಿದ್ದರೂ ಪುತ್ತೂರು ಮಿನಿವಿಧಾನ ಸೌಧದ ಲಿಫ್ಟ್ ವ್ಯವಸ್ಥೆ ಕೈಕೊಟ್ಟಿದೆ. ಇದರಿಂದಾಗಿ ವಿಕಲಚೇತನರು ಸಂಕಷ್ಟ ಪಡಬೇಕಾಗಿದೆ. ಶುಕ್ರವಾರ ವೀಲ್ ಚಯರ್ ಮೂಲಕ ವಿಕಲಚೇತನರೊಬ್ಬರನ್ನು ಕಚೇರಿಯಲ್ಲಿನ ತುರ್ತು ಕೆಲಸಕ್ಕೆ ಕರೆತಂದ ವಿಡಿಯೋ ಈಗ ವೈರಲ್ ಆಗಿದೆ.

Advertisement

ಪುತ್ತೂರು ಮಿನಿವಿಧಾನ ಸೌಧ ಸರ್ವ ಸುಸಜ್ಜಿತವಾಗಿ‌ ನಿರ್ಮಾಣವಾಗಿದೆ.‌ಎಲ್ಲಾ ಕಚೇರಿಗಳೂ ಒಂದೇ ಕಡೆ ಇರಬೇಕು ಎಂಬುದು ಸರಕಾರದ ಉದ್ದೇಶ. ಆದರೆ ಆರಂಭದಲ್ಲಿ ನೋಂದಣಿ‌ ಇಲಾಖೆ ಮಿನಿವಿಧಾನ ಸೌಧಕ್ಕೆ‌ ವರ್ಗಾವಣೆ ಆಗುವುದಕ್ಕೆ ನೀಡಿರುವುವ ಕಾರಣವೂ ಇದೇ ಆಗಿತ್ತು. ಅಲ್ಲಿನ ಮೇಲಿನ‌ ಮಹಡಿಗೆ ವಿಕಲಚೇತನರಿಗೆ ತೆರಳಲು ಕಷ್ಟ ಎನ್ನುವ ಮಾತಿತ್ತು.‌ಇದಕ್ಕಾಗಿ ಆಗಿನ ಸಹಾಯಕ ಕಮೀಶನರ್, ಈಗಿನ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಅವರು ಲಿಫ್ಟ್ ವ್ಯವಸ್ಥೆ ಮಾಡಿಸಲು ಕ್ರಮ ಕೈಗೊಂಡು ಎಲ್ಲಾ ಇಲಾಖೆಗಳೂ ಒಂದೇ ಕಡೆ ಲಭ್ಯವಾಗುವಂತೆ, ವಿಕಲಚೇತನರಿಗೂ ವ್ಯವಸ್ಥೆ ಆಗುವಂತೆ ಮಾಡಿದ್ದರು.

Advertisement

ಇದೀಗ ಲಿಫ್ಟ್ ವ್ಯವಸ್ಥೆ ಹಾಳಾಗಿ 15 ದಿನ ಕಳೆದರೂ ದುರಸ್ತಿಯಾಗಿಲ್ಲ.‌ಹೀಗಾಗಿ ಸಮಸ್ಯೆ ಆಗಿದೆ ಎಂದು ದೂರುತ್ತಾರೆ ವಿಕಲಚೇತನರು. ಶಾಸಕರ ಕಚೇರಿಯೂ ಇದೇ ಮಿನಿವಿಧಾನ ಸೌಧದಲ್ಲಿದ್ದರೂ ವ್ಯವಸ್ಥೆ ಸುಧಾರಿಸದ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

44 minutes ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

2 hours ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

1 day ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago

ಹವಾಮಾನ ವರದಿ | 09-08-2025 | ಬಂಗಾಳಕೊಲ್ಲಿಯ ವಾಯುಭಾರ ಕುಸಿತ- ಮುಂಗಾರು ಚುರುಕು |

ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…

2 days ago

ಹೊಸರುಚಿ | ಹಲಸಿನ ಹಣ್ಣಿನ ಹಲ್ವ

ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 1 ಕಪ್. ಜಾರ್…

2 days ago