Advertisement
MIRROR FOCUS

ಪುತ್ತೂರು ಮಿನಿ‌ವಿಧಾನ ಸೌಧದಲ್ಲಿ ಕೈ ಕೊಟ್ಟ ಲಿಫ್ಟ್…..!! : ವಿಕಲಚೇತನರಿಗೆ ಸಂಕಷ್ಟ

Share

ಸರ್ವ ಸುಸಜ್ಜಿತ ಪುತ್ತೂರು ಮಿನಿ‌ವಿಧಾನ ಸೌಧ. ಸಮರ್ಥ ಶಾಸಕರು. ಹಾಗಿದ್ದರೂ ಪುತ್ತೂರು ಮಿನಿವಿಧಾನ ಸೌಧದ ಲಿಫ್ಟ್ ವ್ಯವಸ್ಥೆ ಕೈಕೊಟ್ಟಿದೆ. ಇದರಿಂದಾಗಿ ವಿಕಲಚೇತನರು ಸಂಕಷ್ಟ ಪಡಬೇಕಾಗಿದೆ. ಶುಕ್ರವಾರ ವೀಲ್ ಚಯರ್ ಮೂಲಕ ವಿಕಲಚೇತನರೊಬ್ಬರನ್ನು ಕಚೇರಿಯಲ್ಲಿನ ತುರ್ತು ಕೆಲಸಕ್ಕೆ ಕರೆತಂದ ವಿಡಿಯೋ ಈಗ ವೈರಲ್ ಆಗಿದೆ.

ಪುತ್ತೂರು ಮಿನಿವಿಧಾನ ಸೌಧ ಸರ್ವ ಸುಸಜ್ಜಿತವಾಗಿ‌ ನಿರ್ಮಾಣವಾಗಿದೆ.‌ಎಲ್ಲಾ ಕಚೇರಿಗಳೂ ಒಂದೇ ಕಡೆ ಇರಬೇಕು ಎಂಬುದು ಸರಕಾರದ ಉದ್ದೇಶ. ಆದರೆ ಆರಂಭದಲ್ಲಿ ನೋಂದಣಿ‌ ಇಲಾಖೆ ಮಿನಿವಿಧಾನ ಸೌಧಕ್ಕೆ‌ ವರ್ಗಾವಣೆ ಆಗುವುದಕ್ಕೆ ನೀಡಿರುವುವ ಕಾರಣವೂ ಇದೇ ಆಗಿತ್ತು. ಅಲ್ಲಿನ ಮೇಲಿನ‌ ಮಹಡಿಗೆ ವಿಕಲಚೇತನರಿಗೆ ತೆರಳಲು ಕಷ್ಟ ಎನ್ನುವ ಮಾತಿತ್ತು.‌ಇದಕ್ಕಾಗಿ ಆಗಿನ ಸಹಾಯಕ ಕಮೀಶನರ್, ಈಗಿನ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಅವರು ಲಿಫ್ಟ್ ವ್ಯವಸ್ಥೆ ಮಾಡಿಸಲು ಕ್ರಮ ಕೈಗೊಂಡು ಎಲ್ಲಾ ಇಲಾಖೆಗಳೂ ಒಂದೇ ಕಡೆ ಲಭ್ಯವಾಗುವಂತೆ, ವಿಕಲಚೇತನರಿಗೂ ವ್ಯವಸ್ಥೆ ಆಗುವಂತೆ ಮಾಡಿದ್ದರು.

ಇದೀಗ ಲಿಫ್ಟ್ ವ್ಯವಸ್ಥೆ ಹಾಳಾಗಿ 15 ದಿನ ಕಳೆದರೂ ದುರಸ್ತಿಯಾಗಿಲ್ಲ.‌ಹೀಗಾಗಿ ಸಮಸ್ಯೆ ಆಗಿದೆ ಎಂದು ದೂರುತ್ತಾರೆ ವಿಕಲಚೇತನರು. ಶಾಸಕರ ಕಚೇರಿಯೂ ಇದೇ ಮಿನಿವಿಧಾನ ಸೌಧದಲ್ಲಿದ್ದರೂ ವ್ಯವಸ್ಥೆ ಸುಧಾರಿಸದ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

16 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

17 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

17 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

1 day ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

1 day ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

1 day ago