Advertisement
ಸುದ್ದಿಗಳು

ಮಹಿಳೆಯನ್ನು ನುಂಗಿದ ಹೆಬ್ಬಾವು…! | ಅಪರೂಪದ ಘಟನೆ.. |

Share

ಸಾಮಾನ್ಯವಾಗಿ ಹೆಬ್ಬಾವು ಮನುಷ್ಯರನ್ನು ನುಂಗುವುದಿಲ್ಲ ಎಂಬುದು ವಾದ. ಆದರೆ ಭಾರತ ಹೊರತುಪಡಿಸಿ ಇತರ ಕೆಲವು ದೇಶಗಳಲ್ಲಿನ ಹೆಬ್ಬಾವು ಪ್ರಬೇಧವು ಮನುಷ್ಯರನ್ನೂ ನುಂಗುತ್ತವೆ. ಇಂಡೋನೇಷ್ಯಾದ ಜಾಂಬಿ ಪ್ರಾಂತ್ಯದಲ್ಲಿ ಮಹಿಳೆಯೊಬ್ಬರನ್ನು ಹೆಬ್ಬಾವು ಕೊಂದು ಸಂಪೂರ್ಣ ನುಂಗಿದೆ ಎಂದು ವರದಿಯಾಗಿದೆ.

ಸುಮಾರು 50 ವರ್ಷದ ಮಹಿಳೆ ಬೆಳಗ್ಗೆ ರಬ್ಬರ್ ಟ್ಯಾಪಿಂಗ್‌ಗೆ ಹೋಗಿದ್ದರು. ಭಾನುವಾರ ಬೆಳಗ್ಗೆ ಟ್ಯಾಪಿಂಗ್‌ ಗೆ ಹೋದವರು ನಾಪತ್ತೆಯಾಗಿದ್ದರು. ಇಡೀ ದಿನ ಅವರ ಮನೆಯವರುಯ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಆದರೆ ಟ್ಯಾಪಿಂಗದ ಸಾಮಾಗ್ರಿಗಳು ರಬ್ಬರ್‌ ತೋಟದಲ್ಲಿ ಪತ್ತೆಯಾಗಿತ್ತು. ಹೀಗಾಗಿ ಗ್ರಾಮಸ್ಥರು ತಂಡಗಳ ಮೂಲಕ ಹುಡುಕಾಡಿದರು. ಈ ಸಂದರ್ಭ ಗ್ರಾಮಸ್ಥರಿಗೆ ಹೆಬ್ಬಾವು ಕಾಣಿಸಿದ್ದು, ಅದರ ಹೊಟ್ಟೆ ಮನುಷ್ಯರನ್ನೇ ಹೋಲುವ ಮಾದರಿ ಇದ್ದರಿಂದ ಸಂದೇಹದಿಂದ ಹಾವನ್ನು ಕೊಂದು ಅದರೊಳಗೆ ಪತ್ತೆ ಮಾಡಿದಾಗ ಮಹಿಳೆಯ ಶವ ಪತ್ತೆಯಾಗಿದೆ.

ಹೆಬ್ಬಾವು ಮನುಷ್ಯರನ್ನು ನುಂಗುವುದು  ಅಪರೂಪದ ಘಟನೆ. ಆದರೆ ಇಂಡೋನೇಷ್ಯಾದಲ್ಲಿ ಹೆಬ್ಬಾವು ಕೊಂದು ತಿಂದಿರುವುದು ಇದೇ ಮೊದಲಲ್ಲ. 2017 ಮತ್ತು 2018 ರಲ್ಲಿ  ಇಂತಹ ಎರಡು  ಸಾವುಗಳು ವರದಿಯಾಗಿವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

9 minutes ago

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

9 hours ago

ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ

ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್‌ ಮತ್ತು ಆಹಾರ ವಿತರಣೆ…

9 hours ago

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

13 hours ago

ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ

Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…

13 hours ago

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…

13 hours ago