Advertisement
ಸುದ್ದಿಗಳು

ಮಹಿಳೆಯನ್ನು ನುಂಗಿದ ಹೆಬ್ಬಾವು…! | ಅಪರೂಪದ ಘಟನೆ.. |

Share

ಸಾಮಾನ್ಯವಾಗಿ ಹೆಬ್ಬಾವು ಮನುಷ್ಯರನ್ನು ನುಂಗುವುದಿಲ್ಲ ಎಂಬುದು ವಾದ. ಆದರೆ ಭಾರತ ಹೊರತುಪಡಿಸಿ ಇತರ ಕೆಲವು ದೇಶಗಳಲ್ಲಿನ ಹೆಬ್ಬಾವು ಪ್ರಬೇಧವು ಮನುಷ್ಯರನ್ನೂ ನುಂಗುತ್ತವೆ. ಇಂಡೋನೇಷ್ಯಾದ ಜಾಂಬಿ ಪ್ರಾಂತ್ಯದಲ್ಲಿ ಮಹಿಳೆಯೊಬ್ಬರನ್ನು ಹೆಬ್ಬಾವು ಕೊಂದು ಸಂಪೂರ್ಣ ನುಂಗಿದೆ ಎಂದು ವರದಿಯಾಗಿದೆ.

ಸುಮಾರು 50 ವರ್ಷದ ಮಹಿಳೆ ಬೆಳಗ್ಗೆ ರಬ್ಬರ್ ಟ್ಯಾಪಿಂಗ್‌ಗೆ ಹೋಗಿದ್ದರು. ಭಾನುವಾರ ಬೆಳಗ್ಗೆ ಟ್ಯಾಪಿಂಗ್‌ ಗೆ ಹೋದವರು ನಾಪತ್ತೆಯಾಗಿದ್ದರು. ಇಡೀ ದಿನ ಅವರ ಮನೆಯವರುಯ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಆದರೆ ಟ್ಯಾಪಿಂಗದ ಸಾಮಾಗ್ರಿಗಳು ರಬ್ಬರ್‌ ತೋಟದಲ್ಲಿ ಪತ್ತೆಯಾಗಿತ್ತು. ಹೀಗಾಗಿ ಗ್ರಾಮಸ್ಥರು ತಂಡಗಳ ಮೂಲಕ ಹುಡುಕಾಡಿದರು. ಈ ಸಂದರ್ಭ ಗ್ರಾಮಸ್ಥರಿಗೆ ಹೆಬ್ಬಾವು ಕಾಣಿಸಿದ್ದು, ಅದರ ಹೊಟ್ಟೆ ಮನುಷ್ಯರನ್ನೇ ಹೋಲುವ ಮಾದರಿ ಇದ್ದರಿಂದ ಸಂದೇಹದಿಂದ ಹಾವನ್ನು ಕೊಂದು ಅದರೊಳಗೆ ಪತ್ತೆ ಮಾಡಿದಾಗ ಮಹಿಳೆಯ ಶವ ಪತ್ತೆಯಾಗಿದೆ.

ಹೆಬ್ಬಾವು ಮನುಷ್ಯರನ್ನು ನುಂಗುವುದು  ಅಪರೂಪದ ಘಟನೆ. ಆದರೆ ಇಂಡೋನೇಷ್ಯಾದಲ್ಲಿ ಹೆಬ್ಬಾವು ಕೊಂದು ತಿಂದಿರುವುದು ಇದೇ ಮೊದಲಲ್ಲ. 2017 ಮತ್ತು 2018 ರಲ್ಲಿ  ಇಂತಹ ಎರಡು  ಸಾವುಗಳು ವರದಿಯಾಗಿವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

2 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

3 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

11 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

12 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago