Advertisement
MIRROR FOCUS

ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಲು ಕ್ರಮ

Share

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಲು ಬೇಕಾದ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಉಪ ಕೃಷಿ ನಿರ್ದೇಶಕರ ನೇತೃತ್ವದಲ್ಲಿ ನಾಲ್ಕು ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು ಮತ್ತು  ಕೃಷಿ ಅಧಿಕಾರಿಗಳ ತಂಡವನ್ನು ರಚಿಸಿ, ಜಿಲ್ಲೆಗೆ ವ್ಯಾಪ್ತಿಗೆ ಒಳಪಡುವ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಮಾರಾಟ ಮಳಿಗೆಗಳ ತಪಾಸಣೆ ಮಾಡಲಾಗುವುದು ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಬಿ.ಜಿ ಕಲಾವತಿ ತಿಳಿಸಿದ್ದಾರೆ.

ಬಿತ್ತನೆ ಬೀಜ ಮತ್ತು ರಸಗೊಬ್ಬರಗಳು ನಕಲಿ ಎಂದು ತಿಳಿದು ಬಂದರೆ ಅಂತಹ ಕಳಪೆ ಗುಣಮಟ್ಟದ ವಸ್ತುಗಳನ್ನು ಖರೀದಿಸದಂತೆ ಜಾಗೃತಿ ಮೂಡಿಸುವ ಸಲುವಾಗಿ ರೈತರಿಗೆ ಸಲಹೆಯನ್ನು ನೀಡಲಾಗುವುದು. ದೇಸಿ ತಳಿಗಳನ್ನು ರಕ್ಷಿಸಿ ಮತ್ತು ಪರಂಪರೆ ಮುಂದುವರೆಸುತ್ತಿರುವ ರೈತರನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಲು ಜೀವವೈವಿಧ್ಯತೆಯನ್ನು ಬೆಂಬಲಿಸಲು ಹಾಗೂ ಸುಸ್ಥಿರ ಕೃಷಿ ಪದ್ಧತಿಗಳನ್ನು ಪೋಷಿಸಲು ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

1 day ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago