ಬಿಜೆಪಿ ಹಿರಿಯ ನಾಯಕ ಆರ್ ಅಶೋಕ್ ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದಾರೆ, ಬೆಂಗಳೂರಿನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು. ಕರ್ನಾಟಕ ವಿಧಾನಸಭೆ ನಡೆದ 6 ತಿಂಗಳ ಬಳಿಕ ಬಿಜೆಪಿ ಕೊನೆಗೂ ವಿಪಕ್ಷ ನಾಯಕನ ಹೆಸರು ಘೋಷಣೆ ಮಾಡಿದೆ. ಬಿವೈ ವಿಜಯೇಂದ್ರ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾದ ಎರಡನೇ ದಿನದಲ್ಲೇ ಬಿಜೆಪಿ ವಿಪಕ್ಷ ನಾಯಕನ ಹೆಸರನ್ನೂ ಘೋಷಣೆ ಮಾಡಿದೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…