ಕಾಯಿದೆ ಬದಲಾವಣೆಗೆ ವಾಣಿಜ್ಯ ಸಚಿವಾಲಯ ಚಿಂತನೆ | ರಬ್ಬರ್ ಸೇರಿದಂತೆ ವಾಣಿಜ್ಯ ಬೆಳೆ ಉತ್ತೇಜನಕ್ಕೆ ಕ್ರಮ |

January 31, 2022
8:02 PM
Advertisement

ವಾಣಿಜ್ಯ ಸಚಿವಾಲಯವು ಚಹಾ, ಕಾಫಿ ಸಾಂಬಾರ ಪದಾರ್ಥಗಳು ಮತ್ತು ರಬ್ಬರ್‌ಗೆ ಸಂಬಂಧಿಸಿದ ಹಳೆಯ ಕಾನೂನುಗಳನ್ನು ರದ್ದಗೊಳಿಸಲು ಪ್ರಸ್ತಾವನೆ ಸಲ್ಲಿಸಿದೆ. ವಾಣಿಜ್ಯ ಸಚಿವಾಲಯದ ಅಡಿಯಲ್ಲಿ ಬರುವ  ಈ ಕ್ಷೇತ್ರಗಳ ಕೃಷಿ ಹಾಗೂ ವಾಣಿಜ್ಯ ವಹಿವಾಟು ಉತ್ತೇಜಿಸುವ ಮತ್ತು ವ್ಯವಹಾರಗಳಿಗೆ ಅನುಕೂಲಕರ ವಾತಾವರಣನ್ನು ಸೃಷ್ಟಿಸುವ ದೃಷ್ಟಿಯಿಂದ ಹೊಸ ಕಾನೂನುಗಳನ್ನು ಪರಿಚಯಿಸಲು ಮುಂದಾಗಿದೆ. ಇದರಿಂದ ಕೃಷಿ ಹಾಗೂ ವಾಣಿಜ್ಯ ವ್ಯವಹಾರ ಉತ್ತೇಜನಗೊಳ್ಳಲಿದೆ ಎನ್ನುವ ನಿರೀಕ್ಷೆ ಇದೆ.

Advertisement
Advertisement
Advertisement

ನಾಲ್ಕು ಪ್ರತ್ಯೇಕ ಕಾಯಿದೆ ಬದಲಾವಣೆಗಳನ್ನು ಉಲ್ಲೇಖಿಸಲಾಗಿದೆ. ವಾಣಿಜ್ಯ ಇಲಾಖೆಯು ಟೀ ಆಕ್ಟ್ 1953, ಮಸಾಲೆ ಮಂಡಳಿ ಕಾಯಿದೆ 1986, ರಬ್ಬರ್ ಕಾಯಿದೆ 1947 ಮತ್ತು ಕಾಫಿ ಕಾಯಿದೆ 1942 ರ ರದ್ದುಪಡಿಸಲು ಪ್ರಸ್ತಾಪಿಸಿದೆ. ವಾಣಿಜ್ಯ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಲಾದ ಕರಡು ಮಸೂದೆಗಳ ಪ್ರಕಾರ, ಕಾಯಿದೆಗಳನ್ನು ರದ್ದುಗೊಳಿಸಲಾಗಿದೆ ಮತ್ತು ಪ್ರಸ್ತುತ  ಉದ್ದೇಶಗಳನ್ನು ಪ್ರತಿಬಿಂಬಿಸಲು ಹೊಸ ಶಾಸನಗಳನ್ನು ಜಾರಿಗೊಳಿಸಲಾಗಿದೆ.

Advertisement

ಕರಾಡು  ಮಸೂದೆ 2022 ರ ಪ್ರಕಾರ, ಪೂರೈಕೆ ಸರಪಳಿಯ ಕಡೆಗೆ ಕೇಂದ್ರೀಕೃತ ಗಮನವನ್ನುನೀಡಲಾಗಿದೆ.  ಟೀ ಕಾಯಿದೆಯ ರದ್ದತಿಯನ್ನು ಪ್ರಸ್ತಾಪಿಸಲು ಪ್ರಮುಖ ಕಾರಣವೆಂದರೆ, ಇತ್ತೀಚಿನ ದಶಕದಲ್ಲಿ ಚಹಾವನ್ನು ಬೆಳೆಯುವ, ಮಾರಾಟ ಮಾಡುವ ಮತ್ತು ಸೇವಿಸುವ ವಿಧಾನಕ್ಕೆ ಸಂಬಂಧಿಸಿದಂತೆ ಮಹತ್ತರ  ಬದಲಾವಣೆಯಾಗಿದೆ. ಹೀಗಾಗಿ ಆಸ್ತಿತ್ವದಲ್ಲಿರುವ ಕಾಯಿದೆಗೆ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ವಾಣಿಜ್ಯ ಸಚಿವಾಲಯ ತಿಳಿಸಿದೆ. ಅದೇ ರೀತಿ ರಬ್ಬರ್‌ ಬೆಳೆಗೆ ಉತ್ತೇಜನ ನೀಡಲು ಆಮದು ಹಾಗೂ ರಪ್ತು ಮೇಲೆಯೂ ಗಮನಹರಿಸಲಾಗುತ್ತಿದೆ. ಇದರಿಂದ ಇಲ್ಲಿನ ಬೆಳೆಗಾರರಿಗೆ ಹೆಚ್ಚು ಅನುಕೂಲವಾಗುವ ಉದ್ದೇಶ ಹೊಂದಲಾಗಿದೆ.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ವೆದರ್‌ ಮಿರರ್‌ | 20.04.2024 | ರಾಜ್ಯದ ಹಲವೆಡೆ ಇಂದು ಮಳೆಯ ಮುನ್ಸೂಚನೆ
April 20, 2024
11:35 AM
by: ಸಾಯಿಶೇಖರ್ ಕರಿಕಳ
ಚಾಮರಾಜನಗರ-ಹಾವೇರಿಯಲ್ಲಿ ಗಾಳಿಗೆ ಅಪಾರ ಕೃಷಿ ಹಾನಿ |
April 19, 2024
11:14 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಉತ್ತಮ ಮಳೆ | ಗಾಳಿಗೆ ಉರುಳಿದ ಮರ | ಸುಳ್ಯ- ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಕಡಿತ |
April 19, 2024
11:07 PM
by: ದ ರೂರಲ್ ಮಿರರ್.ಕಾಂ
ಬೇಸಿಗೆ ಜರ್ನಿಯ ಚಿಲಿಪಿಲಿ ಗೂಡು | ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ |
April 19, 2024
4:02 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror