Advertisement
ರಾಷ್ಟ್ರೀಯ

ಕಾಯಿದೆ ಬದಲಾವಣೆಗೆ ವಾಣಿಜ್ಯ ಸಚಿವಾಲಯ ಚಿಂತನೆ | ರಬ್ಬರ್ ಸೇರಿದಂತೆ ವಾಣಿಜ್ಯ ಬೆಳೆ ಉತ್ತೇಜನಕ್ಕೆ ಕ್ರಮ |

Share

ವಾಣಿಜ್ಯ ಸಚಿವಾಲಯವು ಚಹಾ, ಕಾಫಿ ಸಾಂಬಾರ ಪದಾರ್ಥಗಳು ಮತ್ತು ರಬ್ಬರ್‌ಗೆ ಸಂಬಂಧಿಸಿದ ಹಳೆಯ ಕಾನೂನುಗಳನ್ನು ರದ್ದಗೊಳಿಸಲು ಪ್ರಸ್ತಾವನೆ ಸಲ್ಲಿಸಿದೆ. ವಾಣಿಜ್ಯ ಸಚಿವಾಲಯದ ಅಡಿಯಲ್ಲಿ ಬರುವ  ಈ ಕ್ಷೇತ್ರಗಳ ಕೃಷಿ ಹಾಗೂ ವಾಣಿಜ್ಯ ವಹಿವಾಟು ಉತ್ತೇಜಿಸುವ ಮತ್ತು ವ್ಯವಹಾರಗಳಿಗೆ ಅನುಕೂಲಕರ ವಾತಾವರಣನ್ನು ಸೃಷ್ಟಿಸುವ ದೃಷ್ಟಿಯಿಂದ ಹೊಸ ಕಾನೂನುಗಳನ್ನು ಪರಿಚಯಿಸಲು ಮುಂದಾಗಿದೆ. ಇದರಿಂದ ಕೃಷಿ ಹಾಗೂ ವಾಣಿಜ್ಯ ವ್ಯವಹಾರ ಉತ್ತೇಜನಗೊಳ್ಳಲಿದೆ ಎನ್ನುವ ನಿರೀಕ್ಷೆ ಇದೆ.

ನಾಲ್ಕು ಪ್ರತ್ಯೇಕ ಕಾಯಿದೆ ಬದಲಾವಣೆಗಳನ್ನು ಉಲ್ಲೇಖಿಸಲಾಗಿದೆ. ವಾಣಿಜ್ಯ ಇಲಾಖೆಯು ಟೀ ಆಕ್ಟ್ 1953, ಮಸಾಲೆ ಮಂಡಳಿ ಕಾಯಿದೆ 1986, ರಬ್ಬರ್ ಕಾಯಿದೆ 1947 ಮತ್ತು ಕಾಫಿ ಕಾಯಿದೆ 1942 ರ ರದ್ದುಪಡಿಸಲು ಪ್ರಸ್ತಾಪಿಸಿದೆ. ವಾಣಿಜ್ಯ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಲಾದ ಕರಡು ಮಸೂದೆಗಳ ಪ್ರಕಾರ, ಕಾಯಿದೆಗಳನ್ನು ರದ್ದುಗೊಳಿಸಲಾಗಿದೆ ಮತ್ತು ಪ್ರಸ್ತುತ  ಉದ್ದೇಶಗಳನ್ನು ಪ್ರತಿಬಿಂಬಿಸಲು ಹೊಸ ಶಾಸನಗಳನ್ನು ಜಾರಿಗೊಳಿಸಲಾಗಿದೆ.

ಕರಾಡು  ಮಸೂದೆ 2022 ರ ಪ್ರಕಾರ, ಪೂರೈಕೆ ಸರಪಳಿಯ ಕಡೆಗೆ ಕೇಂದ್ರೀಕೃತ ಗಮನವನ್ನುನೀಡಲಾಗಿದೆ.  ಟೀ ಕಾಯಿದೆಯ ರದ್ದತಿಯನ್ನು ಪ್ರಸ್ತಾಪಿಸಲು ಪ್ರಮುಖ ಕಾರಣವೆಂದರೆ, ಇತ್ತೀಚಿನ ದಶಕದಲ್ಲಿ ಚಹಾವನ್ನು ಬೆಳೆಯುವ, ಮಾರಾಟ ಮಾಡುವ ಮತ್ತು ಸೇವಿಸುವ ವಿಧಾನಕ್ಕೆ ಸಂಬಂಧಿಸಿದಂತೆ ಮಹತ್ತರ  ಬದಲಾವಣೆಯಾಗಿದೆ. ಹೀಗಾಗಿ ಆಸ್ತಿತ್ವದಲ್ಲಿರುವ ಕಾಯಿದೆಗೆ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ವಾಣಿಜ್ಯ ಸಚಿವಾಲಯ ತಿಳಿಸಿದೆ. ಅದೇ ರೀತಿ ರಬ್ಬರ್‌ ಬೆಳೆಗೆ ಉತ್ತೇಜನ ನೀಡಲು ಆಮದು ಹಾಗೂ ರಪ್ತು ಮೇಲೆಯೂ ಗಮನಹರಿಸಲಾಗುತ್ತಿದೆ. ಇದರಿಂದ ಇಲ್ಲಿನ ಬೆಳೆಗಾರರಿಗೆ ಹೆಚ್ಚು ಅನುಕೂಲವಾಗುವ ಉದ್ದೇಶ ಹೊಂದಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

13 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

14 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

15 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 day ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

1 day ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

1 day ago