Advertisement
ರಾಷ್ಟ್ರೀಯ

ಕಾಯಿದೆ ಬದಲಾವಣೆಗೆ ವಾಣಿಜ್ಯ ಸಚಿವಾಲಯ ಚಿಂತನೆ | ರಬ್ಬರ್ ಸೇರಿದಂತೆ ವಾಣಿಜ್ಯ ಬೆಳೆ ಉತ್ತೇಜನಕ್ಕೆ ಕ್ರಮ |

Share

ವಾಣಿಜ್ಯ ಸಚಿವಾಲಯವು ಚಹಾ, ಕಾಫಿ ಸಾಂಬಾರ ಪದಾರ್ಥಗಳು ಮತ್ತು ರಬ್ಬರ್‌ಗೆ ಸಂಬಂಧಿಸಿದ ಹಳೆಯ ಕಾನೂನುಗಳನ್ನು ರದ್ದಗೊಳಿಸಲು ಪ್ರಸ್ತಾವನೆ ಸಲ್ಲಿಸಿದೆ. ವಾಣಿಜ್ಯ ಸಚಿವಾಲಯದ ಅಡಿಯಲ್ಲಿ ಬರುವ  ಈ ಕ್ಷೇತ್ರಗಳ ಕೃಷಿ ಹಾಗೂ ವಾಣಿಜ್ಯ ವಹಿವಾಟು ಉತ್ತೇಜಿಸುವ ಮತ್ತು ವ್ಯವಹಾರಗಳಿಗೆ ಅನುಕೂಲಕರ ವಾತಾವರಣನ್ನು ಸೃಷ್ಟಿಸುವ ದೃಷ್ಟಿಯಿಂದ ಹೊಸ ಕಾನೂನುಗಳನ್ನು ಪರಿಚಯಿಸಲು ಮುಂದಾಗಿದೆ. ಇದರಿಂದ ಕೃಷಿ ಹಾಗೂ ವಾಣಿಜ್ಯ ವ್ಯವಹಾರ ಉತ್ತೇಜನಗೊಳ್ಳಲಿದೆ ಎನ್ನುವ ನಿರೀಕ್ಷೆ ಇದೆ.

Advertisement
Advertisement

ನಾಲ್ಕು ಪ್ರತ್ಯೇಕ ಕಾಯಿದೆ ಬದಲಾವಣೆಗಳನ್ನು ಉಲ್ಲೇಖಿಸಲಾಗಿದೆ. ವಾಣಿಜ್ಯ ಇಲಾಖೆಯು ಟೀ ಆಕ್ಟ್ 1953, ಮಸಾಲೆ ಮಂಡಳಿ ಕಾಯಿದೆ 1986, ರಬ್ಬರ್ ಕಾಯಿದೆ 1947 ಮತ್ತು ಕಾಫಿ ಕಾಯಿದೆ 1942 ರ ರದ್ದುಪಡಿಸಲು ಪ್ರಸ್ತಾಪಿಸಿದೆ. ವಾಣಿಜ್ಯ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಲಾದ ಕರಡು ಮಸೂದೆಗಳ ಪ್ರಕಾರ, ಕಾಯಿದೆಗಳನ್ನು ರದ್ದುಗೊಳಿಸಲಾಗಿದೆ ಮತ್ತು ಪ್ರಸ್ತುತ  ಉದ್ದೇಶಗಳನ್ನು ಪ್ರತಿಬಿಂಬಿಸಲು ಹೊಸ ಶಾಸನಗಳನ್ನು ಜಾರಿಗೊಳಿಸಲಾಗಿದೆ.

Advertisement

ಕರಾಡು  ಮಸೂದೆ 2022 ರ ಪ್ರಕಾರ, ಪೂರೈಕೆ ಸರಪಳಿಯ ಕಡೆಗೆ ಕೇಂದ್ರೀಕೃತ ಗಮನವನ್ನುನೀಡಲಾಗಿದೆ.  ಟೀ ಕಾಯಿದೆಯ ರದ್ದತಿಯನ್ನು ಪ್ರಸ್ತಾಪಿಸಲು ಪ್ರಮುಖ ಕಾರಣವೆಂದರೆ, ಇತ್ತೀಚಿನ ದಶಕದಲ್ಲಿ ಚಹಾವನ್ನು ಬೆಳೆಯುವ, ಮಾರಾಟ ಮಾಡುವ ಮತ್ತು ಸೇವಿಸುವ ವಿಧಾನಕ್ಕೆ ಸಂಬಂಧಿಸಿದಂತೆ ಮಹತ್ತರ  ಬದಲಾವಣೆಯಾಗಿದೆ. ಹೀಗಾಗಿ ಆಸ್ತಿತ್ವದಲ್ಲಿರುವ ಕಾಯಿದೆಗೆ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ವಾಣಿಜ್ಯ ಸಚಿವಾಲಯ ತಿಳಿಸಿದೆ. ಅದೇ ರೀತಿ ರಬ್ಬರ್‌ ಬೆಳೆಗೆ ಉತ್ತೇಜನ ನೀಡಲು ಆಮದು ಹಾಗೂ ರಪ್ತು ಮೇಲೆಯೂ ಗಮನಹರಿಸಲಾಗುತ್ತಿದೆ. ಇದರಿಂದ ಇಲ್ಲಿನ ಬೆಳೆಗಾರರಿಗೆ ಹೆಚ್ಚು ಅನುಕೂಲವಾಗುವ ಉದ್ದೇಶ ಹೊಂದಲಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

3 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 day ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

1 day ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

1 day ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

1 day ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

1 day ago