Advertisement
MIRROR FOCUS

ಉತ್ತಮ ಚಳಿ- ಮಳೆ | ದೇಶದಲ್ಲಿಉತ್ತಮ ಹಿಂಗಾರು ಬೆಳೆ ನಿರೀಕ್ಷೆ

Share

ದೇಶದಲ್ಲಿ ಈ ಬಾರಿ ಉತ್ತಮ ಮಳೆ ಹಾಗೂ ಚಳಿಯೂ ಉತ್ತಮವಾಗಿರುವುದರಿಂದ ಹಿಂಗಾರು ಬೆಳೆ ಬೆಳೆಯುವ ರಾಜ್ಯಗಳಲ್ಲಿ ಉತ್ತಮ ಬೆಳೆ ನಿರೀಕ್ಷೆ ಇದೆ ಎಂದು ಕೃಷಿ ಸಚಿವಾಲಯವು ಶುಕ್ರವಾರ ತಿಳಿಸಿದೆ.

Advertisement
Advertisement

ಸಾಕಷ್ಟು ಉತ್ತಮ ಚಳಿಗಾಲ ಹಾಗೂ ಈ ಬಾರಿ ಮಳೆಯೂ ನಿರೀಕ್ಷಿತವಾಗಿ ಆಗಿದೆ. ಹೀಗಾಗಿ ಅತ್ಯಂತ ಉತ್ತಮ ನೀರಿನ ಜಲಾಶಯವೂ ಉಂಟಾಗಿದೆ. ಹಿಂಗಾರು ಬೆಳೆಗೆ ಮಣ್ಣಿನ ತೇವಾಂಶದ ಸ್ಥಿತಿಯ ಲಭ್ಯತೆಯು ಮುಂಬರುವ ಬೆಳೆಗಳಾದ ಬೇಳೆಕಾಳುಗಳು, ಜೋಳ, ಹಣ್ಣುಗಳು ಮತ್ತು ತರಕಾರಿಗಳಿಗೆ ಉತ್ತಮ ನಿರೀಕ್ಷೆಯನ್ನು ಸೂಚಿಸುತ್ತದೆ ಎಂದು ಸಚಿವಾಲಯ ಹೇಳಿದೆ.

Advertisement

ಶುಕ್ರವಾರ ಕೃಷಿ ಸಚಿವಾಲಯ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಎಲ್ಲಾ ರಬಿ ಅಥವಾ ಹಿಂಗಾರು ಬೆಳೆಗಳ ಒಟ್ಟು ವಿಸ್ತೀರ್ಣವು 2021-22 ಋತುವಿನಲ್ಲಿ 672 ಲಕ್ಷ ಹೆಕ್ಟೇರ್‌ಗೆ ಏರಿಕೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಗೋಧಿ ಮತ್ತು ಇತರ ಧಾನ್ಯಗಳ ಬಿತ್ತೆಯು ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ ಎಂದು ವರದಿಯಾಗಿದೆ. ಕೋವಿಡ್‌ನ ಮೂರನೇ ಅಲೆಯು ಚಳಿಗಾಲದ ಬೆಳೆಗಳ ಬಿತ್ತೆನೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸಚಿವಾಲಯ ಹೇಳಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 day ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

1 day ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

1 day ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

1 day ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

1 day ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

1 day ago