ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಪತ್ತೆ ಹಾಗೂ ಅವುಗಳ ಚಲನವಲನದ ಮಾಹಿತಿ ಪಡೆಯಲು ರೇಡಿಯೋ ಕಾಲರ್ ಅಳವಡಿಕೆಗೆ ಅರಣ್ಯ ಇಲಾಖೆ ಮುಂದಾಗಿದೆ. ಹಾಸನ ಜಿಲ್ಲೆ ಬೇಲೂರು ತಾಲ್ಲೂಕು ಬ್ಯಾದನೆ ಗ್ರಾಮದಲ್ಲಿ ಭುವನೇಶ್ವರಿ ಗುಂಪಿನ ಗಂಡಾನೆಗೆ ರೇಡಿಯೋ ಕಾಲರ್ ಅಳವಡಿಕೆ ಯಶಸ್ವಿಯಾಗಿದೆ. ಮೊದಲ ದಿನದ ಕಾರ್ಯಾಚರಣೆ ವಿಫಲವಾಗಿತ್ತು, ಬಳಿಕ ನಡೆದ ಕಾರ್ಯಾಚರಣೆಯಲ್ಲಿ ಏಳು ಕುಮ್ಕಿ ಕಾಡಾನೆಗಳನ್ನು ಬಳಸಿಕೊಂಡು ರೇಡಿಯೋ ಕಾಲರ್ ಅಳವಡಿಕೆ ಮಾಡಲಾಗಿದೆ. ಡಾ.ರಮೇಶ್ ನೇತೃತ್ವದ ತಂಡ ಕಾಡಾನೆಗೆ ಅರಿವಳಿಕೆ ಮದ್ದು ನೀಡಿದ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಈಟಿಎಫ್ ಸಿಬ್ಬಂದಿ ಸಹಯೋಗದಲ್ಲಿ ರೇಡಿಯೋ ಕಾಲರ್ ಅಳವಡಿಸಲಾಯಿತು. ಸ್ಥಳೀಯರು, ಸಾರ್ವಜನಿಕರಿಗೆ ಕಾಡಾನೆಗಳ ಲೊಕೇಶನ್ ತಿಳಿಸಲು ರೇಡಿಯೋ ಕಾಲರ್ ಅಳವಡಿಕೆ ಕಾರ್ಯ ಹಮ್ಮಿಕೊಳ್ಳಲಾಗಿದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…