ಪುತ್ತೂರಿನ ಏಕೈಕ ಸಮುದಾಯ ಬಾನುಲಿ ಕೇಂದ್ರ, ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ರೇಡಿಯೋ ಪಾಂಚಜನ್ಯ 90.8 ಎಫ್.ಎಂ. ವತಿಯಿಂದ 5ನೇ ಕೃಷಿಯಂತ್ರ ಮೇಳ ಮತ್ತು ಕನಸಿನ ಮನೆ ಸಂದರ್ಭ ಆಯೋಜಿಸಿದ್ದ ಕೃಷಿ ರಸಪ್ರಶ್ನೆ ಮಕ್ಕಳಲ್ಲಿ ಕೃಷಿಯ ಬಗ್ಗೆ ಆಸಕ್ತಿ ಮೂಡಲು ಕಾರಣವಾಯಿತು.
ಬಹುಮಾನ ವಿಜೇತರು : ಪದವಿ ಪೂರ್ವ ವಿಭಾಗದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಾದ ನಿರ್ಮಿತ್ ಮತ್ತು ಯೋಗವರ್ಧನ್ (ಪ್ರಥಮ ಚಿನ್ನದ ನಾಣ್ಯ), ಕಿರಣ್ರಾಜ್ ಮತ್ತು ಶರತ್ ಕುಮಾರ್ (ದ್ವಿತೀಯ ಬೆಳ್ಳಿ ನಾಣ್ಯ), ಸಚಿನ್ ಮತ್ತು ಹಿತೇಶ್ (ತೃತೀಯಸ್ಥಾನವಾಗಿ ದೀಪ) ಬಹುಮಾನವನ್ನು ಪಡೆದುಕೊಂಡಿರುತ್ತಾರೆ.
ಪದವಿ, ಸ್ನಾತಕೋತ್ತರ, ವೃತ್ತಿಪರ ವಿಭಾಗದಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಮನ್ವಿತ್ ಮತ್ತು ಪ್ರಜ್ವಲ್ಕೃಷ್ಣ (ಪ್ರಥಮ), ವಿವೇಕಾನಂದ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಶರಣ್ಯ ಎನ್. ಮತ್ತು ಸುಶ್ಮಿತಾ ಎಂ. (ದ್ವಿತೀಯ), ಶಿವಮೊಗ್ಗ ಎಗ್ರಿಕಲ್ಚರ್ ಕಾಲೇಜು ಇಲ್ಲಿನ ವಿದ್ಯಾರ್ಥಿಗಳಾದ ಗೌತಮಿ ಮತ್ತು ಜಸ್ಮಿತಾ (ತೃತೀಯ) ಬಹುಮಾನವನ್ನು ಪಡೆದುಕೊಂಡಿದ್ದಾರೆ. ಸಾರ್ವಜನಿಕ ವಿಭಾಗದಲ್ಲಿ ಸಂತೋಷ್ ಕುಮಾರ್ ಕೆ. (ಪ್ರಥಮ), ಸತ್ಯಶಂಕರ್ ಚೂಂತಾರ್(ದ್ವಿತೀಯ) ಮತ್ತು ವಸಂತ ಎನ್. (ತೃತೀಯ)ಬಹುಮಾನವನ್ನು ಪಡೆದುಕೊಂಡಿರುತ್ತಾರೆ.ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…
ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…