ಪುತ್ತೂರಿನ ಏಕೈಕ ಸಮುದಾಯ ಬಾನುಲಿ ಕೇಂದ್ರ, ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ರೇಡಿಯೋ ಪಾಂಚಜನ್ಯ 90.8 ಎಫ್.ಎಂ. ವತಿಯಿಂದ 5ನೇ ಕೃಷಿಯಂತ್ರ ಮೇಳ ಮತ್ತು ಕನಸಿನ ಮನೆ ಸಂದರ್ಭ ಆಯೋಜಿಸಿದ್ದ ಕೃಷಿ ರಸಪ್ರಶ್ನೆ ಮಕ್ಕಳಲ್ಲಿ ಕೃಷಿಯ ಬಗ್ಗೆ ಆಸಕ್ತಿ ಮೂಡಲು ಕಾರಣವಾಯಿತು.
ಬಹುಮಾನ ವಿಜೇತರು : ಪದವಿ ಪೂರ್ವ ವಿಭಾಗದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಾದ ನಿರ್ಮಿತ್ ಮತ್ತು ಯೋಗವರ್ಧನ್ (ಪ್ರಥಮ ಚಿನ್ನದ ನಾಣ್ಯ), ಕಿರಣ್ರಾಜ್ ಮತ್ತು ಶರತ್ ಕುಮಾರ್ (ದ್ವಿತೀಯ ಬೆಳ್ಳಿ ನಾಣ್ಯ), ಸಚಿನ್ ಮತ್ತು ಹಿತೇಶ್ (ತೃತೀಯಸ್ಥಾನವಾಗಿ ದೀಪ) ಬಹುಮಾನವನ್ನು ಪಡೆದುಕೊಂಡಿರುತ್ತಾರೆ.
ಪದವಿ, ಸ್ನಾತಕೋತ್ತರ, ವೃತ್ತಿಪರ ವಿಭಾಗದಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಮನ್ವಿತ್ ಮತ್ತು ಪ್ರಜ್ವಲ್ಕೃಷ್ಣ (ಪ್ರಥಮ), ವಿವೇಕಾನಂದ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಶರಣ್ಯ ಎನ್. ಮತ್ತು ಸುಶ್ಮಿತಾ ಎಂ. (ದ್ವಿತೀಯ), ಶಿವಮೊಗ್ಗ ಎಗ್ರಿಕಲ್ಚರ್ ಕಾಲೇಜು ಇಲ್ಲಿನ ವಿದ್ಯಾರ್ಥಿಗಳಾದ ಗೌತಮಿ ಮತ್ತು ಜಸ್ಮಿತಾ (ತೃತೀಯ) ಬಹುಮಾನವನ್ನು ಪಡೆದುಕೊಂಡಿದ್ದಾರೆ. ಸಾರ್ವಜನಿಕ ವಿಭಾಗದಲ್ಲಿ ಸಂತೋಷ್ ಕುಮಾರ್ ಕೆ. (ಪ್ರಥಮ), ಸತ್ಯಶಂಕರ್ ಚೂಂತಾರ್(ದ್ವಿತೀಯ) ಮತ್ತು ವಸಂತ ಎನ್. (ತೃತೀಯ)ಬಹುಮಾನವನ್ನು ಪಡೆದುಕೊಂಡಿರುತ್ತಾರೆ.ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…