ಮನೆಮನೆಗೆ ರಾಘವ ರಾಮಾಯಣ | ಧರ್ಮಭಾರತಿ ವಿಶೇಷ ಅಭಿಯಾನ |

November 26, 2022
7:02 PM

ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರು ಕನ್ನಡದಲ್ಲೇ ಬರೆಯುವ ರಾಮಾಯಣವನ್ನು ರಾಜ್ಯದ ಮನೆ ಮನೆಗೆ ಪುಸ್ತಕ ರೂಪದಲ್ಲಿ ತಲುಪಿಸುವ ವಿಶೇಷ ಅಭಿಯಾನವನ್ನು ಶ್ರೀ ರಾಮಚಂದ್ರಾಪುರ ಮಠದ ‘ಧರ್ಮಭಾರತಿ’ ಹಮ್ಮಿಕೊಂಡಿದೆ.

Advertisement
Advertisement
Advertisement
Advertisement
ಶ್ರೀಗಳ 30ನೇ ಚಾತುರ್ಮಾಸ್ಯದ ಅಂಗವಾಗಿ, ಮಹರ್ಷಿ ವಾಲ್ಮೀಕಿ ಬರೆದ ಮೂಲ ರಾಮಾಯಣದ ಪುನರವತರಣ ಇದಾಗಿರುತ್ತದೆ. ಮೊದಲಿಗೆ ಕನ್ನಡದಲ್ಲಿ ಹಾಗೂ ನಂತರ ವಿವಿಧ ಭಾಷೆಗಳಲ್ಲಿ ಇದನ್ನು ಪ್ರಕಟಿಸಲಾಗುವುದು ಎಂದು ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ ಪ್ರಕಟಣೆಯಲ್ಲಿ ಹೇಳಿದ್ದಾರೆ.

Advertisement
ಸಮಗ್ರ ರಾಮಾಯಣ ಮುಗಿಯುವವವರೆಗೆ ಧರ್ಮಭಾರತಿ ಮಾಸಿಕದ ಪ್ರತಿ ಸಂಚಿಕೆಯ ಪ್ರತಿ ಪುಟವೂ ರಾಮಾಯಣ ಮಯವಾಗಿರುತ್ತದೆ. ವಿಶೇಷವೆಂದರೆ ಧರ್ಮಭಾರತೀ ಇದನ್ನು ಉಚಿತವಾಗಿ ವಿತರಿಸುತ್ತದೆ. ಮೊದಲ ಹಂತದಲ್ಲಿ ಮೂವತ್ತು ಸಾವಿರಕ್ಕೂ ಹೆಚ್ಚು ಮನೆಗಳಿಗೆ ತಲುಪಲಿದೆ ಎಂದು ವಿವರಿಸಿದ್ದಾರೆ.

ಹತ್ತಾರು ಲಕ್ಷ ಜನರು ಮೂಲ ರಾಮಾಯಣವನ್ನು ಓದುವಂತೆ ಮಾಡುವ ಪ್ರಯತ್ನ ಇದಾಗಿದ್ದು, ಲಕ್ಷ ಲಕ್ಷ ಮನೆಗಳಲ್ಲಿ ನೂರಾರು ವರ್ಷ ರಾಮಾಯಣ ಪುಸ್ತಕ ಇರುವಂತೆ ಮಾಡುವ ಮಹದುದ್ದೇಶದ ಯೋಜನೆ ಇದಾಗಿದೆ. ಹಲವು ತಲೆಮಾರುಗಳಿಗೆ ಇದರ ಪ್ರಯೋಜನ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |
February 1, 2025
7:07 PM
by: The Rural Mirror ಸುದ್ದಿಜಾಲ
ಕೇಂದ್ರ ಬಜೆಟ್‌ | ಕೃಷಿ-ಗ್ರಾಮೀಣ-ಆರೋಗ್ಯದ ಕಡೆಗೂ ಗಮನ |
February 1, 2025
2:28 PM
by: The Rural Mirror ಸುದ್ದಿಜಾಲ
ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ
January 31, 2025
10:23 PM
by: The Rural Mirror ಸುದ್ದಿಜಾಲ
ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ
January 31, 2025
10:11 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror