ಮಠವನ್ನು ಕಟ್ಟಿ ರಾಮನಿಗೆ ಕಾಣಿಕೆಯಾಗಿ ಸಮರ್ಪಿಸುವ ಪವಿತ್ರ ಸಂದರ್ಭದಲ್ಲಿ ರಾಮ ನಡೆದ ಹಾದಿಯಲ್ಲಿ ಮುನ್ನಡೆಯುವ ಪಣ ತೊಡಿ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಕರೆ ನೀಡಿದರು.
ಬದಿಯಡ್ಕದ ದಂತವೈದ್ಯ ಡಾ.ಕೃಷ್ಣಮೂರ್ತಿ ಅವರ ನಿಗೂಢ ಸಾವಿನ ಬಗ್ಗೆ ಉಲ್ಲೇಖಿಸಿದ ಸ್ವಾಮೀಜಿಯವರು, ಭಾರತದಲ್ಲಿ ನಾವೇ ಪರಕೀಯರಾಗುವ ಸ್ಥಿತಿ ನಿರ್ಮಾಣವಾಗುತ್ತಿದೆ. ನೆರೆಯ ಕಾಸರಗೋಡಿಗೆ ಬಂದ ಪರಿಸ್ಥಿತಿ ನಾಳೆ ದಕ್ಷಿಣ ಕನ್ನಡಕ್ಕೂ ಬರಬಹುದು; ಇಂಥ ಸಂಕಷ್ಟಗಳನ್ನು ದಿಟ್ಟವಾಗಿ ಎದುರಿಸಲು ಇಡೀ ಸಮುದಾಯ ಸಂಘಟಿತವಾಗಬೇಕು. ಇಡೀ ಸಮಾಜ ಎಚ್ಚರಗೊಂಡು ಇಂಥ ಘಟನೆ ಮರುಕಳಿಸದಂತೆ ತಕ್ಕ ಉತ್ತರ ನೀಡಬೇಕು ಎಂದು ರಾಘವೇಶ್ವರ ಶ್ರೀಗಳು ಆಶಿಸಿದರು.
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೊಡಗಿನ…
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…
ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…
ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…
ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…