ಮಠವನ್ನು ಕಟ್ಟಿ ರಾಮನಿಗೆ ಕಾಣಿಕೆಯಾಗಿ ಸಮರ್ಪಿಸುವ ಪವಿತ್ರ ಸಂದರ್ಭದಲ್ಲಿ ರಾಮ ನಡೆದ ಹಾದಿಯಲ್ಲಿ ಮುನ್ನಡೆಯುವ ಪಣ ತೊಡಿ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಕರೆ ನೀಡಿದರು.
ಬದಿಯಡ್ಕದ ದಂತವೈದ್ಯ ಡಾ.ಕೃಷ್ಣಮೂರ್ತಿ ಅವರ ನಿಗೂಢ ಸಾವಿನ ಬಗ್ಗೆ ಉಲ್ಲೇಖಿಸಿದ ಸ್ವಾಮೀಜಿಯವರು, ಭಾರತದಲ್ಲಿ ನಾವೇ ಪರಕೀಯರಾಗುವ ಸ್ಥಿತಿ ನಿರ್ಮಾಣವಾಗುತ್ತಿದೆ. ನೆರೆಯ ಕಾಸರಗೋಡಿಗೆ ಬಂದ ಪರಿಸ್ಥಿತಿ ನಾಳೆ ದಕ್ಷಿಣ ಕನ್ನಡಕ್ಕೂ ಬರಬಹುದು; ಇಂಥ ಸಂಕಷ್ಟಗಳನ್ನು ದಿಟ್ಟವಾಗಿ ಎದುರಿಸಲು ಇಡೀ ಸಮುದಾಯ ಸಂಘಟಿತವಾಗಬೇಕು. ಇಡೀ ಸಮಾಜ ಎಚ್ಚರಗೊಂಡು ಇಂಥ ಘಟನೆ ಮರುಕಳಿಸದಂತೆ ತಕ್ಕ ಉತ್ತರ ನೀಡಬೇಕು ಎಂದು ರಾಘವೇಶ್ವರ ಶ್ರೀಗಳು ಆಶಿಸಿದರು.
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…
ಇತ್ತೀಚಿನ ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…