ಮಠವನ್ನು ಕಟ್ಟಿ ರಾಮನಿಗೆ ಕಾಣಿಕೆಯಾಗಿ ಸಮರ್ಪಿಸುವ ಪವಿತ್ರ ಸಂದರ್ಭದಲ್ಲಿ ರಾಮ ನಡೆದ ಹಾದಿಯಲ್ಲಿ ಮುನ್ನಡೆಯುವ ಪಣ ತೊಡಿ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಕರೆ ನೀಡಿದರು.
ಬದಿಯಡ್ಕದ ದಂತವೈದ್ಯ ಡಾ.ಕೃಷ್ಣಮೂರ್ತಿ ಅವರ ನಿಗೂಢ ಸಾವಿನ ಬಗ್ಗೆ ಉಲ್ಲೇಖಿಸಿದ ಸ್ವಾಮೀಜಿಯವರು, ಭಾರತದಲ್ಲಿ ನಾವೇ ಪರಕೀಯರಾಗುವ ಸ್ಥಿತಿ ನಿರ್ಮಾಣವಾಗುತ್ತಿದೆ. ನೆರೆಯ ಕಾಸರಗೋಡಿಗೆ ಬಂದ ಪರಿಸ್ಥಿತಿ ನಾಳೆ ದಕ್ಷಿಣ ಕನ್ನಡಕ್ಕೂ ಬರಬಹುದು; ಇಂಥ ಸಂಕಷ್ಟಗಳನ್ನು ದಿಟ್ಟವಾಗಿ ಎದುರಿಸಲು ಇಡೀ ಸಮುದಾಯ ಸಂಘಟಿತವಾಗಬೇಕು. ಇಡೀ ಸಮಾಜ ಎಚ್ಚರಗೊಂಡು ಇಂಥ ಘಟನೆ ಮರುಕಳಿಸದಂತೆ ತಕ್ಕ ಉತ್ತರ ನೀಡಬೇಕು ಎಂದು ರಾಘವೇಶ್ವರ ಶ್ರೀಗಳು ಆಶಿಸಿದರು.
ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…
ತೆಲಂಗಾಣ ಹಾಗೂ ಹೈದ್ರಾಬಾದ್ ಪ್ರದೇಶದಲ್ಲಿ ಹೀಟ್ವೇವ್ ಪರಿಸ್ಥಿತಿ ಕಂಡುಬಂದಿದೆ. ಹೀಗಾಗಿ ಹೆಚ್ಚುತ್ತಿರುವ ಉಷ್ಣ…
ಚಾಮರಾಜನಗರದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಅರಣ್ಯ ಇಲಾಖೆ ಹಾಗೂ ಹೊಳೆಮತ್ತಿ ನೇಚರ್…
ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.…