ಲೋಕಸಭೆ ಸ್ಥಾನದಿಂದ ಅನರ್ಹಗೊಂಡಿದ್ದ ರಾಹುಲ್ ಗಾಂಧಿಯವರಿಗೆ ಇಂದು ಗುಜರಾತ್ ಹೈಕೋರ್ಟ್ ಶಾಕ್ ನೀಡಿದೆ. ಮೋದಿ ಉಪನಾಮಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಶಿಕ್ಷೆಯ ವಿರುದ್ಧ ಗುಜರಾತ್ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ.
2019ರ ಲೋಕಸಭಾ ಚುನಾವಣೆಯ ಪ್ರಚಾರದ ಸಮಯದಲ್ಲಿ ತಮ್ಮ ಭಾಷಣದಲ್ಲಿ ಎಲ್ಲಾ ಕಳ್ಳರಿಗೂ ಮೋದಿ ಉಪನಾಮವಿದೆ ಎಂದು ಹೇಳಿದ್ದರು. ಈ ಕುರಿತು ಬಿಜೆಪಿ ನಾಯಕ ಪೂರ್ಣೇಶ್ ಮೋದಿ ಸೂರತ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. 2019ರ ಏಪ್ರಿಲ್ 13ರಂದು ಕೋಲಾರದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿ, ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಎಲ್ಲಾ ಉಪನಾಮಗಳು ಒಂದೇ ರೀತಿ ಇದೆ, ಎಲ್ಲಾ ಕಳ್ಳರ ಉಪನಾಮ ಮೋದಿ ಏಕೆ?”ಎಂದು ಹೇಳಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…