ಲೋಕಸಭೆ ಸ್ಥಾನದಿಂದ ಅನರ್ಹಗೊಂಡಿದ್ದ ರಾಹುಲ್ ಗಾಂಧಿಯವರಿಗೆ ಇಂದು ಗುಜರಾತ್ ಹೈಕೋರ್ಟ್ ಶಾಕ್ ನೀಡಿದೆ. ಮೋದಿ ಉಪನಾಮಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಶಿಕ್ಷೆಯ ವಿರುದ್ಧ ಗುಜರಾತ್ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ.
2019ರ ಲೋಕಸಭಾ ಚುನಾವಣೆಯ ಪ್ರಚಾರದ ಸಮಯದಲ್ಲಿ ತಮ್ಮ ಭಾಷಣದಲ್ಲಿ ಎಲ್ಲಾ ಕಳ್ಳರಿಗೂ ಮೋದಿ ಉಪನಾಮವಿದೆ ಎಂದು ಹೇಳಿದ್ದರು. ಈ ಕುರಿತು ಬಿಜೆಪಿ ನಾಯಕ ಪೂರ್ಣೇಶ್ ಮೋದಿ ಸೂರತ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. 2019ರ ಏಪ್ರಿಲ್ 13ರಂದು ಕೋಲಾರದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿ, ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಎಲ್ಲಾ ಉಪನಾಮಗಳು ಒಂದೇ ರೀತಿ ಇದೆ, ಎಲ್ಲಾ ಕಳ್ಳರ ಉಪನಾಮ ಮೋದಿ ಏಕೆ?”ಎಂದು ಹೇಳಿದ್ದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…