Advertisement
ಸುದ್ದಿಗಳು

# RahulGandhi | ರಾಹುಲ್ ಗಾಂಧಿಗೆ 2 ವರ್ಷಗಳ ಶಿಕ್ಷೆ ಖಾಯಂ | ಗುಜರಾತ್ ಹೈಕೋರ್ಟ್​ ಇಂದು ತೀರ್ಪು ಪ್ರಕಟ |

Share

ಲೋಕಸಭೆ ಸ್ಥಾನದಿಂದ ಅನರ್ಹಗೊಂಡಿದ್ದ ರಾಹುಲ್ ಗಾಂಧಿಯವರಿಗೆ ಇಂದು ಗುಜರಾತ್ ಹೈಕೋರ್ಟ್  ಶಾಕ್ ನೀಡಿದೆ. ಮೋದಿ ಉಪನಾಮಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಶಿಕ್ಷೆಯ ವಿರುದ್ಧ ಗುಜರಾತ್ ಹೈಕೋರ್ಟ್​ ಇಂದು ತೀರ್ಪು ಪ್ರಕಟಿಸಿದೆ.

ಮೋದಿ ಉಪನಾಮಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ #RahulGandhi ವಿರುದ್ಧದ ಶಿಕ್ಷೆಯ ವಿರುದ್ಧ ಗುಜರಾತ್ ಹೈಕೋರ್ಟ್​ ಇಂದು ತೀರ್ಪು ಪ್ರಕಟಿಸಿದೆ. ರಾಹುಲ್​ ಗಾಂಧಿಗೆ ಹಿನ್ನಡೆಯಾಗಿದೆ. ಎರಡು ವರ್ಷಗಳ ಶಿಕ್ಷೆ ಕಾಯಂ.  ಮಾರ್ಚ್​ 23ರಂದು ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿ ಎರಡು ವರ್ಷಗಳ ಬಳಿಕ ಶಿಕ್ಷೆ ವಿಧಿಸಿತ್ತು. ಇದರ ವಿರುದ್ಧ ರಾಹುಲ್ ಗಾಂಧಿ ಹೈಕೋರ್ಟ್​ ಮೆಟ್ಟಿಲೇರಿದ್ದರು. ಶಿಕ್ಷೆ ಪ್ರಕಟವಾದ ಬಳಿಕ ಅವರನ್ನು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಜಾಮೀನು ಸಿಕ್ಕಿದೆ. ಅವರು ಏಪ್ರಿಲ್ 3 ಕ್ಕೆ ತಮ್ಮ ಶಿಕ್ಷೆಯ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು.

2019ರ ಲೋಕಸಭಾ ಚುನಾವಣೆಯ ಪ್ರಚಾರದ ಸಮಯದಲ್ಲಿ ತಮ್ಮ ಭಾಷಣದಲ್ಲಿ ಎಲ್ಲಾ ಕಳ್ಳರಿಗೂ ಮೋದಿ ಉಪನಾಮವಿದೆ ಎಂದು ಹೇಳಿದ್ದರು. ಈ ಕುರಿತು ಬಿಜೆಪಿ ನಾಯಕ ಪೂರ್ಣೇಶ್ ಮೋದಿ ಸೂರತ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. 2019ರ ಏಪ್ರಿಲ್ 13ರಂದು ಕೋಲಾರದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿ, ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಎಲ್ಲಾ ಉಪನಾಮಗಳು ಒಂದೇ ರೀತಿ ಇದೆ, ಎಲ್ಲಾ ಕಳ್ಳರ ಉಪನಾಮ ಮೋದಿ ಏಕೆ?”ಎಂದು ಹೇಳಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

1 day ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

1 day ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago