#NitiAayog | ಬಿಸಿಲನಾಡು ರಾಯಚೂರಿಗೆ ದೇಶದಲ್ಲೇ ನಂ.1 ರ‍್ಯಾಂಕ್ | ಕೇಂದ್ರದ ನೀತಿ ಆಯೋಗದಿಂದ 10 ಕೋಟಿ ರೂ. ಬಹುಮಾನ |

August 11, 2023
1:22 PM
ಅಖಿಲ ಭಾರತ ಮಹತ್ವಾಕಾಂಕ್ಷೆಯ ಜಿಲ್ಲಾ ಡೆಲ್ಟಾ ಶ್ರೇಯಾಂಕ ಪ್ರಕಟವಾಗಿದ್ದು, ಕೇಂದ್ರದ ನೀತಿ ಆಯೋಗದ ಸಮೀಕ್ಷೆಯಲ್ಲಿ ರಾಯಚೂರು ಜಿಲ್ಲೆಗೆ ಫಸ್ಟ್ ರ‍್ಯಾಂಕ್ ನೀಡಲಾಗಿದೆ. ಸಮಗ್ರ ಸಾಧನೆಯಲ್ಲಿ ರಾಯಚೂರಿಗೆ 1ನೇ ರ‍್ಯಾಂಕ್ ಬಂದಿದೆ.

ನಮ್ಮ ರಾಜ್ಯದಲ್ಲಿ ದಕ್ಷಿಣ ಕರ್ನಾಟಕವನ್ನು ಹೋಲಿಸಿದರೆ ಉತ್ತರ ಕರ್ನಾಟಕ ಜಿಲ್ಲೆಗಳು ಬಹಳಷ್ಟು ವಿಷಯದಲ್ಲಿ ಬಹಳ ಹಿಂದೆ ಇವೆ. ಅಭಿವೃದ್ಧಿಯಾಗಲಿ, ಶಿಕ್ಷಣ, ಆರೋಗ್ಯ, ಮೂಲ ಸೌಕರ್ಯ ಸೇರಿದಂತೆ ಇನ್ನು ಹಲವು. ಸುಡು ಬಿಸಿಲು, ಬರಗಾಲದ ಜಿಲ್ಲೆಗಳು, ಜನ ಜೀವನ ಕಷ್ಟ ಎಂಬ ಭಾವನೆಯಿದೆ. ಆದರೆ ಅಲ್ಲಿ ಮಳೆ ಬೆಳೆ ಆದರೆ ನಮ್ಮ ರಾಜ್ಯ ಸುಭಿಕ್ಷವಾಗಿರುತ್ತದೆ. ಆದರೆ ಬರಗಾಲದ ನಾಡು ರಾಯಚೂರು ಜಿಲ್ಲೆ ಇಡೀ ದೇಶದಲ್ಲಿ ಈಗ ನಂಬರ್ ಒನ್ ಆಗಿದೆ.

Advertisement
Advertisement

ಅಖಿಲ ಭಾರತ ಮಹತ್ವಾಕಾಂಕ್ಷೆಯ ಜಿಲ್ಲಾ ಡೆಲ್ಟಾ ಶ್ರೇಯಾಂಕ ಪ್ರಕಟವಾಗಿದ್ದು, ಕೇಂದ್ರದ ನೀತಿ ಆಯೋಗದ ಸಮೀಕ್ಷೆಯಲ್ಲಿ ಜಿಲ್ಲೆಗೆ ಫಸ್ಟ್ ರ‍್ಯಾಂಕ್ ನೀಡಲಾಗಿದೆ. ಸಮಗ್ರ ಸಾಧನೆಯಲ್ಲಿ ಜಿಲ್ಲೆಗೆ 1ನೇ ರ‍್ಯಾಂಕ್ ಬಂದಿದೆ. 10 ಕೋಟಿ ರೂ. ವಿಶೇಷ ಬಹುಮಾನಕ್ಕೂ ರಾಯಚೂರು ಜಿಲ್ಲೆ ಅರ್ಹತೆ ಪಡೆದಿದೆ. ಕೃಷಿ, ಶಿಕ್ಷಣ, ಮೂಲ ಸೌಕರ್ಯ, ಆರೋಗ್ಯ, ಆರ್ಥಿಕ ಸೇರ್ಪಡೆ ಹಾಗೂ ಕೌಶಲ್ಯ ಅಭಿವೃದ್ಧಿ ಸೇರಿ ಜಿಲ್ಲೆಯ ಸ್ಥಿತಿಗತಿಗಳ ವಾಸ್ತವ ವರದಿಗಳ ಪರಿಶೀಲನೆ ನಡೆಸಿ ನೀತಿ ಆಯೋಗ ರ‍್ಯಾಂಕ್ ನೀಡಿದೆ. ದೇಶದ ಒಟ್ಟು 115 ಮಹತ್ವಾಕಾಂಕ್ಷೆ ಜಿಲ್ಲೆಗಳಲ್ಲಿ ರಾಯಚೂರಿಗೆ ಮೊದಲ ಸ್ಥಾನ ಬಂದಿದೆ.

Advertisement

ಶಿಕ್ಷಣ ಹಾಗೂ ಕೃಷಿಯಲ್ಲಿ ಈ ಮೊದಲು ಮೊದಲ ರ‍್ಯಾಂಕ್ ಪಡೆದಿದ್ದ ಜಿಲ್ಲೆ ಜೂನ್ ತಿಂಗಳ ಸಮೀಕ್ಷೆಯಲ್ಲಿ ಸಮಗ್ರ ಸಾಧನೆಯಲ್ಲಿ 1ನೇ ರ್ಯಾಂಕ್ ಪಡೆದಿದೆ. ಕೇಂದ್ರ ಸರ್ಕಾರ ಹಾಗೂ ನೀತಿ ಆಯೋಗದಿಂದ ಹೆಚ್ಚುವರಿ ಅನುದಾನ ಪಡೆಯಲಿದೆ. ಜಿಲ್ಲೆ ಮೊದಲ ರ್ಯಾಂಕ್ ಪಡೆದಿದ್ದಕ್ಕೆ ಸಂತಸ ವ್ಯಕ್ತಪಡಿಸಿರುವ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ್ ಸಿಬ್ಬಂದಿ ಕಾರ್ಯವೈಖರಿ ಶ್ಲಾಘಿಸಿದ್ದಾರೆ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಆರೋಗ್ಯ ಕವಚ ಸಿಬಂದಿಗಳಿಗೆ ವೇತನವಾಗಿಲ್ಲ..! | ಗ್ರಾಮೀಣ ಭಾಗದ ಜೀವ ರಕ್ಷಕರು ಅತಂತ್ರದಲ್ಲಿ..!
April 30, 2024
7:15 PM
by: ದ ರೂರಲ್ ಮಿರರ್.ಕಾಂ
ಮಲೆನಾಡ ಗಿಡ್ಡ ತಳಿಯ ಗೋರಕ್ಷಣೆ ಅನಿವಾರ್ಯತೆ ಏಕೆ..? | ಅವುಗಳ ಮಹತ್ವ ಏನು ? ಜೀವಾಮೃತದಿಂದ ಅಡಿಕೆ ತೋಟ ಏನಾಯ್ತ..?
April 30, 2024
2:28 PM
by: ಮುರಳಿಕೃಷ್ಣ ಕೆ ಜಿ
Karnataka Weather | 30-04-2024 | ರಾಜ್ಯದಲ್ಲಿ ಮೋಡದ ವಾತಾವರಣ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |
April 30, 2024
11:19 AM
by: ಸಾಯಿಶೇಖರ್ ಕರಿಕಳ
ಕೋವಿಡ್‌ ಲಸಿಕೆ ವಿರಳವಾಗಿ ಟಿಟಿಎಸ್‌ಗೆ ಕಾರಣವಾಗುತ್ತದೆ..! | ಕೋವಿಶೀಲ್ಡ್ ‘ಅಪರೂಪದ ಅಡ್ಡ ಪರಿಣಾಮ’ ಬೀರಬಹುದು | ಲಂಡನ್ ಕೋರ್ಟ್‌ಗೆ ಅಸ್ಟ್ರಾಜೆನೆಕಾ ಅಫಿಡವಿಟ್ ಸಲ್ಲಿಕೆ |
April 30, 2024
11:04 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror