2023 ಮಾರ್ಚ್ ತಿಂಗಳ ಕಾರ್ಯವೈಖರಿ ಆಧಾರದ ಮೇಲೆ ಮಹಾತ್ಮಾಕಾಂಕ್ಷೆ ಜಿಲ್ಲೆಗಳ ಕಾರ್ಯಕ್ರಮದಡಿ ನೀತಿ ಆಯೋಗವು ನೀಡುವ ರ್ಯಾಂಕ್ ಇದಾಗಿದೆ. ಅದರಂತೆ ದೇಶದ 115 ಮಹತ್ವಾಕಾಂಕ್ಷೆ ಜಿಲ್ಲೆಗಳಲ್ಲಿ ರಾಯಚೂರು ಮೊದಲ ಸ್ಥಾನ ಪಡೆದುಕೊಂಡಿದೆ.
ಮೊದಲ ಸ್ಥಾನ ಪಡೆದುಕೊಳ್ಳುವ ಮೂಲಕ ರಾಯಚೂರು ಹೆಚ್ಚವರಿ 3 ಕೋಟಿ ರೂಪಾಯಿ ಅನುದಾನ ಪಡೆಯಲು ಅರ್ಹತೆ ಪಡೆದುಕೊಂಡಿದೆ.ಕಾರ್ಯಕ್ಷಮತೆ ಮೇರೆಗೆ ಹೆಚ್ಚುವರಿ ಅನುದಾನ ನೀಡುವ ಯೋಜನೆ ಇದಾಗಿದೆ. ನೀತಿ ಆಯೋಗದ ಹೆಚ್ಚುವರಿ ಕಾರ್ಯದರ್ಶಿ ವಿ.ರಾಧಾ ಅವರು ರಾಜ್ಯದ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಪ್ರಮಾಣಪತ್ರ ವಿತರಿಸಿದ್ದಾರೆ.ಇದೇ ವೇಳೆ ನೀತಿ ಆಯೋಗವು ರಾಯಚೂರು ಜಿಲ್ಲಾಧಿಕಾರಿ ಹಾಗೂ ಕೇಂದ್ರ ಪ್ರಭಾರಿ ಅಧಿಕಾರಿಯನ್ನ ಶ್ಲಾಘಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel