Advertisement
ಸುದ್ದಿಗಳು

ಕೃಷಿ ಮತ್ತು ಜಲ ಸಂಪನ್ಮೂಲ ಅಭಿವೃದ್ಧಿಯಲ್ಲಿ ರಾಯಚೂರು ದೇಶದಲ್ಲಿ ಮೊದಲ ಸ್ಥಾನ

Share

ಕರ್ನಾಟಕದ ಜನತೆಗೆ ಅದರಲ್ಲೂ ರಾಯಚೂರು ಜಿಲ್ಲೆಗೆ ಇದು ಶುಭಸುದ್ದಿಯಾಗಿದೆ. ಕೃಷಿ ಮತ್ತು ಜಲ ಸಂಪನ್ಮೂಲ ಅಭಿವೃದ್ಧಿ ವಿಷಯದಲ್ಲಿ ರಾಯಚೂರು ಜಿಲ್ಲೆ ಇಡೀ ದೇಶದಲ್ಲಿ ಪ್ರಥಮ ಸ್ಥಾನ ಪಡೆದಿದೆ.

2023 ಮಾರ್ಚ್ ತಿಂಗಳ ಕಾರ್ಯವೈಖರಿ ಆಧಾರದ ಮೇಲೆ ಮಹಾತ್ಮಾಕಾಂಕ್ಷೆ ಜಿಲ್ಲೆಗಳ ಕಾರ್ಯಕ್ರಮದಡಿ ನೀತಿ ಆಯೋಗವು ನೀಡುವ ರ್ಯಾಂಕ್ ಇದಾಗಿದೆ. ಅದರಂತೆ ದೇಶದ 115 ಮಹತ್ವಾಕಾಂಕ್ಷೆ ಜಿಲ್ಲೆಗಳಲ್ಲಿ ರಾಯಚೂರು ಮೊದಲ ಸ್ಥಾನ ಪಡೆದುಕೊಂಡಿದೆ.

ಮೊದಲ ಸ್ಥಾನ ಪಡೆದುಕೊಳ್ಳುವ ಮೂಲಕ ರಾಯಚೂರು ಹೆಚ್ಚವರಿ 3 ಕೋಟಿ ರೂಪಾಯಿ ಅನುದಾನ ಪಡೆಯಲು ಅರ್ಹತೆ ಪಡೆದುಕೊಂಡಿದೆ.ಕಾರ್ಯಕ್ಷಮತೆ ಮೇರೆಗೆ ಹೆಚ್ಚುವರಿ ಅನುದಾನ ನೀಡುವ ಯೋಜನೆ ಇದಾಗಿದೆ. ನೀತಿ ಆಯೋಗದ ಹೆಚ್ಚುವರಿ ಕಾರ್ಯದರ್ಶಿ ವಿ.ರಾಧಾ ಅವರು ರಾಜ್ಯದ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಪ್ರಮಾಣಪತ್ರ ವಿತರಿಸಿದ್ದಾರೆ.ಇದೇ ವೇಳೆ ನೀತಿ ಆಯೋಗವು ರಾಯಚೂರು ಜಿಲ್ಲಾಧಿಕಾರಿ ಹಾಗೂ ಕೇಂದ್ರ ಪ್ರಭಾರಿ ಅಧಿಕಾರಿಯನ್ನ ಶ್ಲಾಘಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

2 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

3 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

5 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

9 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

10 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

21 hours ago