Advertisement
ಸುದ್ದಿಗಳು

ಕೃಷಿ ಮತ್ತು ಜಲ ಸಂಪನ್ಮೂಲ ಅಭಿವೃದ್ಧಿಯಲ್ಲಿ ರಾಯಚೂರು ದೇಶದಲ್ಲಿ ಮೊದಲ ಸ್ಥಾನ

Share

ಕರ್ನಾಟಕದ ಜನತೆಗೆ ಅದರಲ್ಲೂ ರಾಯಚೂರು ಜಿಲ್ಲೆಗೆ ಇದು ಶುಭಸುದ್ದಿಯಾಗಿದೆ. ಕೃಷಿ ಮತ್ತು ಜಲ ಸಂಪನ್ಮೂಲ ಅಭಿವೃದ್ಧಿ ವಿಷಯದಲ್ಲಿ ರಾಯಚೂರು ಜಿಲ್ಲೆ ಇಡೀ ದೇಶದಲ್ಲಿ ಪ್ರಥಮ ಸ್ಥಾನ ಪಡೆದಿದೆ.

2023 ಮಾರ್ಚ್ ತಿಂಗಳ ಕಾರ್ಯವೈಖರಿ ಆಧಾರದ ಮೇಲೆ ಮಹಾತ್ಮಾಕಾಂಕ್ಷೆ ಜಿಲ್ಲೆಗಳ ಕಾರ್ಯಕ್ರಮದಡಿ ನೀತಿ ಆಯೋಗವು ನೀಡುವ ರ್ಯಾಂಕ್ ಇದಾಗಿದೆ. ಅದರಂತೆ ದೇಶದ 115 ಮಹತ್ವಾಕಾಂಕ್ಷೆ ಜಿಲ್ಲೆಗಳಲ್ಲಿ ರಾಯಚೂರು ಮೊದಲ ಸ್ಥಾನ ಪಡೆದುಕೊಂಡಿದೆ.

ಮೊದಲ ಸ್ಥಾನ ಪಡೆದುಕೊಳ್ಳುವ ಮೂಲಕ ರಾಯಚೂರು ಹೆಚ್ಚವರಿ 3 ಕೋಟಿ ರೂಪಾಯಿ ಅನುದಾನ ಪಡೆಯಲು ಅರ್ಹತೆ ಪಡೆದುಕೊಂಡಿದೆ.ಕಾರ್ಯಕ್ಷಮತೆ ಮೇರೆಗೆ ಹೆಚ್ಚುವರಿ ಅನುದಾನ ನೀಡುವ ಯೋಜನೆ ಇದಾಗಿದೆ. ನೀತಿ ಆಯೋಗದ ಹೆಚ್ಚುವರಿ ಕಾರ್ಯದರ್ಶಿ ವಿ.ರಾಧಾ ಅವರು ರಾಜ್ಯದ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಪ್ರಮಾಣಪತ್ರ ವಿತರಿಸಿದ್ದಾರೆ.ಇದೇ ವೇಳೆ ನೀತಿ ಆಯೋಗವು ರಾಯಚೂರು ಜಿಲ್ಲಾಧಿಕಾರಿ ಹಾಗೂ ಕೇಂದ್ರ ಪ್ರಭಾರಿ ಅಧಿಕಾರಿಯನ್ನ ಶ್ಲಾಘಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

37 minutes ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

9 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

11 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

12 hours ago