Advertisement
ಸುದ್ದಿಗಳು

“ರೈಲ್ ಒನ್” ಆ್ಯಪ್ ಲೋಕಾರ್ಪಣೆ

Share

ಸೆಂಟರ್ ಫಾರ್ ರೈಲ್ವೇ ಇನ್ಫರ್ಮೇಷನ್ ಸಿಸ್ಟಮ್- CRIS ನ ಸಂಸ್ಥಾಪನಾ ದಿನದ ಅಂಗವಾಗಿ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ರೈಲು ಪ್ರಯಾಣಿಕರಿಗೆ ಒಂದೇ ಕಡೆಯಲ್ಲಿ ಎಲ್ಲಾ ಸೌಲಭ್ಯ ಒದಗಿಸುವ Rail One App ಅನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್   ಬಿಡುಗಡೆ ಮಾಡಿದರು. ಈ APP  ಮೂಲಕ  ರೈಲಿನ ಟಿಕೆಟ್ ಬುಕಿಂಗ್, ರೈಲುಗಳ ವಿಚಾರಣೆ, PNR, ಪ್ರಯಾಣ ಯೋಜನೆ ಮತ್ತು ರೈಲಿನಲ್ಲಿ ಆಹಾರದಂತಹ ಸೇವೆಗಳ ಬಗ್ಗೆ ಮಾಹಿತಿ ಪಡೆಯಬಹುದಾಗಿದೆ. ಈ ವೇಳೆ ಅಶ್ವಿನಿ ವೈಷ್ಣವ್,   App ಎಲ್ಲಾ ಸೇವೆಗಳನ್ನು ಒಂದೇ ಸ್ಥಳದಲ್ಲಿ  ನೀಡುವ ಜೊತೆಗೆ ಬಳಕೆದಾರರಿಗೆ ಭಾರತೀಯ ರೈಲ್ವೆ ಸೇವೆಗಳ ಸಂಪೂರ್ಣ ಪ್ಯಾಕೇಜ್ ನೀಡಲಿದೆ.  ಸಿಂಗಲ್-ಸೈನ್-ಆನ್ ಸೌಲಭ್ಯವು ಈ ಆ್ಯಪ್‌ನ ವಿಶಿಷ್ಟ ವೈಶಿಷ್ಟ್ಯಗಳಲ್ಲಿ ಒಂದಾಗಿದೆ. ಇದು ಬಳಕೆದಾರರು ಹಲವಾರು ಪಾಸ್‌ವರ್ಡ್‌ಗಳನ್ನು ನೆನಪಿಟ್ಟುಕೊಳ್ಳುವ ಹೊರೆಯನ್ನು ಕಡಿಮೆ ಮಾಡುತ್ತದೆ ಎಂದರು. ಈ App ಅನ್ನು  ಆಂಡ್ರಾಯ್ಡ್ ಪ್ಲೇ ಸ್ಟೋರ್ ಮತ್ತು IOS ಆಪ್ ಸ್ಟೋರ್ ಎರಡರಿಂದಲೂ ಡೌನ್‌ಲೋಡ್ ಮಾಡಬಹುದು ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

7 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

14 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

22 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

1 day ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

1 day ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

1 day ago