Advertisement
ಸುದ್ದಿಗಳು

“ರೈಲ್ ಒನ್” ಆ್ಯಪ್ ಲೋಕಾರ್ಪಣೆ

Share

ಸೆಂಟರ್ ಫಾರ್ ರೈಲ್ವೇ ಇನ್ಫರ್ಮೇಷನ್ ಸಿಸ್ಟಮ್- CRIS ನ ಸಂಸ್ಥಾಪನಾ ದಿನದ ಅಂಗವಾಗಿ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ರೈಲು ಪ್ರಯಾಣಿಕರಿಗೆ ಒಂದೇ ಕಡೆಯಲ್ಲಿ ಎಲ್ಲಾ ಸೌಲಭ್ಯ ಒದಗಿಸುವ Rail One App ಅನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್   ಬಿಡುಗಡೆ ಮಾಡಿದರು. ಈ APP  ಮೂಲಕ  ರೈಲಿನ ಟಿಕೆಟ್ ಬುಕಿಂಗ್, ರೈಲುಗಳ ವಿಚಾರಣೆ, PNR, ಪ್ರಯಾಣ ಯೋಜನೆ ಮತ್ತು ರೈಲಿನಲ್ಲಿ ಆಹಾರದಂತಹ ಸೇವೆಗಳ ಬಗ್ಗೆ ಮಾಹಿತಿ ಪಡೆಯಬಹುದಾಗಿದೆ. ಈ ವೇಳೆ ಅಶ್ವಿನಿ ವೈಷ್ಣವ್,   App ಎಲ್ಲಾ ಸೇವೆಗಳನ್ನು ಒಂದೇ ಸ್ಥಳದಲ್ಲಿ  ನೀಡುವ ಜೊತೆಗೆ ಬಳಕೆದಾರರಿಗೆ ಭಾರತೀಯ ರೈಲ್ವೆ ಸೇವೆಗಳ ಸಂಪೂರ್ಣ ಪ್ಯಾಕೇಜ್ ನೀಡಲಿದೆ.  ಸಿಂಗಲ್-ಸೈನ್-ಆನ್ ಸೌಲಭ್ಯವು ಈ ಆ್ಯಪ್‌ನ ವಿಶಿಷ್ಟ ವೈಶಿಷ್ಟ್ಯಗಳಲ್ಲಿ ಒಂದಾಗಿದೆ. ಇದು ಬಳಕೆದಾರರು ಹಲವಾರು ಪಾಸ್‌ವರ್ಡ್‌ಗಳನ್ನು ನೆನಪಿಟ್ಟುಕೊಳ್ಳುವ ಹೊರೆಯನ್ನು ಕಡಿಮೆ ಮಾಡುತ್ತದೆ ಎಂದರು. ಈ App ಅನ್ನು  ಆಂಡ್ರಾಯ್ಡ್ ಪ್ಲೇ ಸ್ಟೋರ್ ಮತ್ತು IOS ಆಪ್ ಸ್ಟೋರ್ ಎರಡರಿಂದಲೂ ಡೌನ್‌ಲೋಡ್ ಮಾಡಬಹುದು ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

1 hour ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

12 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

12 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

12 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

18 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

20 hours ago