ಕಾಡಾನೆಗಳ ಹಾವಳಿ ತಪ್ಪಿಸಲು ರೈಲ್ವೆ ಬ್ಯಾರಿಕೇಡ್

January 12, 2025
9:04 PM

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ, ಎನ್.ಆರ್.ಪುರ ಸೇರಿ ಮಲೆನಾಡು ಭಾಗದಲ್ಲಿ ಉಂಟಾಗುತ್ತಿರುವ ಕಾಡಾನೆಗಳ ಹಾವಳಿ ತಪ್ಪಿಸಲು ರೈಲ್ವೆ ಬ್ಯಾರಿಕೇಡ್ ನಿರ್ಮಿಸಿ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದ್ದಾರೆ. ಶೃಂಗೇರಿ ತಾಲೂಕಿನ ಶೆಟ್ಟಿ ಕೊಪ್ಪ ಭದ್ರಾ ಕಾಲೊನಿಯಲ್ಲಿ ಕಾಡಾನೆಗಳು ದಾಳಿ ನಡೆಸಿದ ಕೃಷಿ ಭೂಮಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ  ಅವರು, ಈ ಭಾಗದಲ್ಲಿ ಕಾಡಾನೆಗಳಿಂದ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಮತ್ತು ಅರಣ್ಯ ಸಚಿವರಿಗೆ ಮಾಹಿತಿ ನೀಡಲಾಗಿದೆ ಎಂದರು. ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ 20 ಕೋಟಿ ರೂಪಾಯಿ ವೆಚ್ಚವಾಗಲಿದ್ದು, ಶೀಘ್ರವಾಗಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror