Advertisement
ಸುದ್ದಿಗಳು

ಮಹಿಳೆಯರಿಗೆ ಬಂಪರ್ ಆಫರ್ ನೀಡಿದ ರೈಲ್ವೇ ಇಲಾಖೆ : ಇನ್ನು ಮುಂದೆ ರೈಲಿನಲ್ಲಿ ರಾತ್ರಿ ಪ್ರಯಾಣ ಉಚಿತ

Share

ರೈಲು ಪ್ರಯಾಣ ಅಂದ್ರೆ ಒಂಟಿ ಮಹಿಳೆಯರಿಗೆ ಯಾವತ್ತು ಕೊಂಚ ಭಯವೇ.. ಕೇಂದ್ರ ಸರ್ಕಾರ ಅನೇಕ ಸುಧಾರಣೆಗಳನ್ನು ತಂದಿದ್ದರು ಅಲ್ಲಿ ಇಲ್ಲಿ ಕೆಲವೊಂದು ಅಹಿತಕರ ಘಟನೆಗಳು ಕೇಳಿ ಬರುತ್ತಲೇ ಇರುತ್ತವೆ. ಇದೀಗ ಕೇಂದ್ರ ಸರ್ಕಾರ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಮಹಿಳಾ ಪ್ರಯಾಣಿಕರಿಗೆ ರಾತ್ರಿ ಉಚಿತ ಪ್ರಯಾಣವನ್ನು ಒದಗಿಸುವ ಮೂಲಕ ಬಂಪರ್ ಆಫರ್‍ ನೀಡಿದೆ.

ರೈಲ್ವೆ ಇಲಾಖೆಯ ಹೊಸ ನಿಯಮದ ಪ್ರಕಾರ, ಮಹಿಳಾ ಪ್ರಯಾಣಿಕರು ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ ರೈಲಿನಲ್ಲಿ ಪ್ರಯಾಣಿಸಿದರೆ, ಟಿಟಿ ಟಿಕೆಟ್ ಬಗ್ಗೆ ಕೇಳುವುದಿಲ್ಲ. ಅಂದರೆ, ಈ ಸಮಯದಲ್ಲಿ ನೀವು ಟಿಟಿಗೆ ರೈಲು ಟಿಕೆಟ್ ಅನ್ನು ತೋರಿಸುವ ಅಗತ್ಯವಿಲ್ಲ.  ಇದಲ್ಲದೇ ಮಹಿಳೆ ಒಂಟಿಯಾಗಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದರೆ ಆಕೆಯ ಜೊತೆ ಯಾರೂ ಇಲ್ಲವಾದರೆ ಇನ್ನು ಮುಂದೆ ಟಿಕೆಟ್ ಖರೀದಿಸುವ ಅಗತ್ಯವಿಲ್ಲ. ಆಕೆ ರೈಲಿನಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಈ ವೇಳೆ ಉಚಿತವಾಗಿ ಎಲ್ಲಿ ಬೇಕಾದರು ಮಹಿಳೆ ಪ್ರಯಾಣಿಸಬಹುದು.

ಈ ಮೂಲಕ ಹಣವು ಉಳಿತಾಯವಾಗಲಿದೆ. ಹಾಗೆ ಟಿಕೆಟ್ ರಹಿತ ಪ್ರಯಾಣಕ್ಕೆ ಯಾವುದೇ ದಂಡವೂ ಇರುವುದಿಲ್ಲ. ಅದಲ್ಲದೆ ಟಿಟಿ ಬಂದು ನಿಮ್ಮನ್ನು ಪದೇ ಪದೇ ಎಬ್ಬಿಸಿ ಟಿಕೆಟು ಕೇಳುವುದಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

39 minutes ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

55 minutes ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

10 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

11 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

16 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

18 hours ago