Advertisement
ಸುದ್ದಿಗಳು

ಮಹಿಳೆಯರಿಗೆ ಬಂಪರ್ ಆಫರ್ ನೀಡಿದ ರೈಲ್ವೇ ಇಲಾಖೆ : ಇನ್ನು ಮುಂದೆ ರೈಲಿನಲ್ಲಿ ರಾತ್ರಿ ಪ್ರಯಾಣ ಉಚಿತ

Share

ರೈಲು ಪ್ರಯಾಣ ಅಂದ್ರೆ ಒಂಟಿ ಮಹಿಳೆಯರಿಗೆ ಯಾವತ್ತು ಕೊಂಚ ಭಯವೇ.. ಕೇಂದ್ರ ಸರ್ಕಾರ ಅನೇಕ ಸುಧಾರಣೆಗಳನ್ನು ತಂದಿದ್ದರು ಅಲ್ಲಿ ಇಲ್ಲಿ ಕೆಲವೊಂದು ಅಹಿತಕರ ಘಟನೆಗಳು ಕೇಳಿ ಬರುತ್ತಲೇ ಇರುತ್ತವೆ. ಇದೀಗ ಕೇಂದ್ರ ಸರ್ಕಾರ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಮಹಿಳಾ ಪ್ರಯಾಣಿಕರಿಗೆ ರಾತ್ರಿ ಉಚಿತ ಪ್ರಯಾಣವನ್ನು ಒದಗಿಸುವ ಮೂಲಕ ಬಂಪರ್ ಆಫರ್‍ ನೀಡಿದೆ.

ರೈಲ್ವೆ ಇಲಾಖೆಯ ಹೊಸ ನಿಯಮದ ಪ್ರಕಾರ, ಮಹಿಳಾ ಪ್ರಯಾಣಿಕರು ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ ರೈಲಿನಲ್ಲಿ ಪ್ರಯಾಣಿಸಿದರೆ, ಟಿಟಿ ಟಿಕೆಟ್ ಬಗ್ಗೆ ಕೇಳುವುದಿಲ್ಲ. ಅಂದರೆ, ಈ ಸಮಯದಲ್ಲಿ ನೀವು ಟಿಟಿಗೆ ರೈಲು ಟಿಕೆಟ್ ಅನ್ನು ತೋರಿಸುವ ಅಗತ್ಯವಿಲ್ಲ.  ಇದಲ್ಲದೇ ಮಹಿಳೆ ಒಂಟಿಯಾಗಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದರೆ ಆಕೆಯ ಜೊತೆ ಯಾರೂ ಇಲ್ಲವಾದರೆ ಇನ್ನು ಮುಂದೆ ಟಿಕೆಟ್ ಖರೀದಿಸುವ ಅಗತ್ಯವಿಲ್ಲ. ಆಕೆ ರೈಲಿನಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಈ ವೇಳೆ ಉಚಿತವಾಗಿ ಎಲ್ಲಿ ಬೇಕಾದರು ಮಹಿಳೆ ಪ್ರಯಾಣಿಸಬಹುದು.

ಈ ಮೂಲಕ ಹಣವು ಉಳಿತಾಯವಾಗಲಿದೆ. ಹಾಗೆ ಟಿಕೆಟ್ ರಹಿತ ಪ್ರಯಾಣಕ್ಕೆ ಯಾವುದೇ ದಂಡವೂ ಇರುವುದಿಲ್ಲ. ಅದಲ್ಲದೆ ಟಿಟಿ ಬಂದು ನಿಮ್ಮನ್ನು ಪದೇ ಪದೇ ಎಬ್ಬಿಸಿ ಟಿಕೆಟು ಕೇಳುವುದಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

1 hour ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

10 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

16 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

16 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago