Advertisement
ಸುದ್ದಿಗಳು

ಮಹಿಳೆಯರಿಗೆ ಬಂಪರ್ ಆಫರ್ ನೀಡಿದ ರೈಲ್ವೇ ಇಲಾಖೆ : ಇನ್ನು ಮುಂದೆ ರೈಲಿನಲ್ಲಿ ರಾತ್ರಿ ಪ್ರಯಾಣ ಉಚಿತ

Share

ರೈಲು ಪ್ರಯಾಣ ಅಂದ್ರೆ ಒಂಟಿ ಮಹಿಳೆಯರಿಗೆ ಯಾವತ್ತು ಕೊಂಚ ಭಯವೇ.. ಕೇಂದ್ರ ಸರ್ಕಾರ ಅನೇಕ ಸುಧಾರಣೆಗಳನ್ನು ತಂದಿದ್ದರು ಅಲ್ಲಿ ಇಲ್ಲಿ ಕೆಲವೊಂದು ಅಹಿತಕರ ಘಟನೆಗಳು ಕೇಳಿ ಬರುತ್ತಲೇ ಇರುತ್ತವೆ. ಇದೀಗ ಕೇಂದ್ರ ಸರ್ಕಾರ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಮಹಿಳಾ ಪ್ರಯಾಣಿಕರಿಗೆ ರಾತ್ರಿ ಉಚಿತ ಪ್ರಯಾಣವನ್ನು ಒದಗಿಸುವ ಮೂಲಕ ಬಂಪರ್ ಆಫರ್‍ ನೀಡಿದೆ.

ರೈಲ್ವೆ ಇಲಾಖೆಯ ಹೊಸ ನಿಯಮದ ಪ್ರಕಾರ, ಮಹಿಳಾ ಪ್ರಯಾಣಿಕರು ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ ರೈಲಿನಲ್ಲಿ ಪ್ರಯಾಣಿಸಿದರೆ, ಟಿಟಿ ಟಿಕೆಟ್ ಬಗ್ಗೆ ಕೇಳುವುದಿಲ್ಲ. ಅಂದರೆ, ಈ ಸಮಯದಲ್ಲಿ ನೀವು ಟಿಟಿಗೆ ರೈಲು ಟಿಕೆಟ್ ಅನ್ನು ತೋರಿಸುವ ಅಗತ್ಯವಿಲ್ಲ.  ಇದಲ್ಲದೇ ಮಹಿಳೆ ಒಂಟಿಯಾಗಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದರೆ ಆಕೆಯ ಜೊತೆ ಯಾರೂ ಇಲ್ಲವಾದರೆ ಇನ್ನು ಮುಂದೆ ಟಿಕೆಟ್ ಖರೀದಿಸುವ ಅಗತ್ಯವಿಲ್ಲ. ಆಕೆ ರೈಲಿನಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಈ ವೇಳೆ ಉಚಿತವಾಗಿ ಎಲ್ಲಿ ಬೇಕಾದರು ಮಹಿಳೆ ಪ್ರಯಾಣಿಸಬಹುದು.

ಈ ಮೂಲಕ ಹಣವು ಉಳಿತಾಯವಾಗಲಿದೆ. ಹಾಗೆ ಟಿಕೆಟ್ ರಹಿತ ಪ್ರಯಾಣಕ್ಕೆ ಯಾವುದೇ ದಂಡವೂ ಇರುವುದಿಲ್ಲ. ಅದಲ್ಲದೆ ಟಿಟಿ ಬಂದು ನಿಮ್ಮನ್ನು ಪದೇ ಪದೇ ಎಬ್ಬಿಸಿ ಟಿಕೆಟು ಕೇಳುವುದಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

1 hour ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

1 hour ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

2 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

4 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

15 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

16 hours ago