ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ 24 ವಿಶೇಷ ರೈಲು | ಪಟಾಕಿಗಳನ್ನು ರೈಲುಗಳಲ್ಲಿ ಕೊಂಡೊಯ್ಯದಂತೆ ರೈಲ್ವೆ ಇಲಾಖೆ ಮನವಿ

October 31, 2024
6:59 AM

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿವಾರಿಸಲು ನೈರುತ್ಯ ರೈಲ್ವೆ ರಾಜ್ಯದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.  ಸುಮಾರು 24 ರೈಲುಗಳು ಕರ್ನಾಟಕದಿಂದ ವಿವಿಧೆಡೆ ಸಂಚರಿಸಲಿದೆ. ಬೆಂಗಳೂರು-ಚೆನ್ನೈ, ಬೆಂಗಳೂರು-ಗೋವಾ, ಬೆಂಗಳೂರು-ಕೊಚ್ಚುವೆಲಿ, ಸೇರಿದಂತೆ ಹಲವೆಡೆಗೆ ರೈಲುಗಳು ಪ್ರಯಾಣಿಸಲಿವೆ. ಪ್ರಯಾಣಿಕರು ಪಟಾಕಿಗಳನ್ನು ಹಾಗೂ ಸ್ಫೋಟಗಳನ್ನು ಪ್ರಯಾಣದ ವೇಳೆ ಕೊಡೊಯ್ಯದಂತೆ ನೈರುತ್ಯ ರೈಲ್ವೆ ಇಲಾಖೆ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಾಣೇಶ್ ಕೆ.ಎಸ್. ಪ್ರಯಾಣಿಕರಲ್ಲಿ  ಮನವಿ ಮಾಡಿದ್ದಾರೆ.

Advertisement
Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!
June 8, 2025
7:25 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ
June 7, 2025
1:48 PM
by: ಸಾಯಿಶೇಖರ್ ಕರಿಕಳ
ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ
June 7, 2025
7:15 AM
by: The Rural Mirror ಸುದ್ದಿಜಾಲ
ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!
June 7, 2025
6:58 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group