ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ 24 ವಿಶೇಷ ರೈಲು | ಪಟಾಕಿಗಳನ್ನು ರೈಲುಗಳಲ್ಲಿ ಕೊಂಡೊಯ್ಯದಂತೆ ರೈಲ್ವೆ ಇಲಾಖೆ ಮನವಿ

October 31, 2024
6:59 AM

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿವಾರಿಸಲು ನೈರುತ್ಯ ರೈಲ್ವೆ ರಾಜ್ಯದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.  ಸುಮಾರು 24 ರೈಲುಗಳು ಕರ್ನಾಟಕದಿಂದ ವಿವಿಧೆಡೆ ಸಂಚರಿಸಲಿದೆ. ಬೆಂಗಳೂರು-ಚೆನ್ನೈ, ಬೆಂಗಳೂರು-ಗೋವಾ, ಬೆಂಗಳೂರು-ಕೊಚ್ಚುವೆಲಿ, ಸೇರಿದಂತೆ ಹಲವೆಡೆಗೆ ರೈಲುಗಳು ಪ್ರಯಾಣಿಸಲಿವೆ. ಪ್ರಯಾಣಿಕರು ಪಟಾಕಿಗಳನ್ನು ಹಾಗೂ ಸ್ಫೋಟಗಳನ್ನು ಪ್ರಯಾಣದ ವೇಳೆ ಕೊಡೊಯ್ಯದಂತೆ ನೈರುತ್ಯ ರೈಲ್ವೆ ಇಲಾಖೆ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಾಣೇಶ್ ಕೆ.ಎಸ್. ಪ್ರಯಾಣಿಕರಲ್ಲಿ  ಮನವಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ
August 2, 2026
7:24 AM
by: ದ ರೂರಲ್ ಮಿರರ್.ಕಾಂ
ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ
August 2, 2026
7:14 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ
August 2, 2026
6:58 AM
by: ದ ರೂರಲ್ ಮಿರರ್.ಕಾಂ
ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ
August 2, 2026
6:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror