ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿವಾರಿಸಲು ನೈರುತ್ಯ ರೈಲ್ವೆ ರಾಜ್ಯದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಸುಮಾರು 24 ರೈಲುಗಳು ಕರ್ನಾಟಕದಿಂದ ವಿವಿಧೆಡೆ ಸಂಚರಿಸಲಿದೆ. ಬೆಂಗಳೂರು-ಚೆನ್ನೈ, ಬೆಂಗಳೂರು-ಗೋವಾ, ಬೆಂಗಳೂರು-ಕೊಚ್ಚುವೆಲಿ, ಸೇರಿದಂತೆ ಹಲವೆಡೆಗೆ ರೈಲುಗಳು ಪ್ರಯಾಣಿಸಲಿವೆ. ಪ್ರಯಾಣಿಕರು ಪಟಾಕಿಗಳನ್ನು ಹಾಗೂ ಸ್ಫೋಟಗಳನ್ನು ಪ್ರಯಾಣದ ವೇಳೆ ಕೊಡೊಯ್ಯದಂತೆ ನೈರುತ್ಯ ರೈಲ್ವೆ ಇಲಾಖೆ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಾಣೇಶ್ ಕೆ.ಎಸ್. ಪ್ರಯಾಣಿಕರಲ್ಲಿ ಮನವಿ ಮಾಡಿದ್ದಾರೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…