ಕೊಂಕಣ ರೈಲಿನ ವಿಲೀನಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸಹಮತ | ಸಂಸದ ಕೋಟಾ ಶ್ರೀನಿವಾಸ ಪೂಜಾರಿ

November 28, 2024
6:49 AM

ಕೊಂಕಣ ರೈಲಿನ ವಿಲೀನಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.  ನವದೆಹಲಿಯ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಸಂಸದರಾದ ಕೋಟಾ ಶ್ರೀನಿವಾಸ ಪೂಜಾರಿ, ವಿಶ್ವೇಶ್ವರ ಹೆಗಡೆ ಕಾಗೇರಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಡಾ.ಸಿ.ಎನ್.ಮಂಜುನಾಥ್ ಭೇಟಿಯಾಗಿ ಸಕಲೇಶಪುರ ಘಾಟ್‌ನಲ್ಲಿರುವ ರೈಲ್ವೆ ಮಾರ್ಗದ ಸಮಸ್ಯೆಗೆ ಪರಿಣಿತರಿಂದ ಸೂಚಿಸಲ್ಪಟ್ಟ ಪರಿಹಾರದ ಬಗ್ಗೆ ಪ್ರಸ್ತಾಪಿಸಿದ್ದಾರೆ.  ಕೊಂಕಣ ರೈಲ್ವೆಯು ಸಚಿವಾಲಯದೊಂದಿಗೆ ವಿಲೀನ ಕುರಿತಂತೆ ಮುಂದಿನ ಹಂತದ ಬಗ್ಗೆ ಪಾಲುದಾರಿಕೆ ರಾಜ್ಯಗಳಾದ ಕರ್ನಾಟಕ, ಕೇರಳ, ಗೋವಾ, ಮಹಾರಾಷ್ಟ್ರ ಷೇರು ಮರು ಖರೀದಿಗೆ ಕಾರ್ಯಪ್ರವೃತ್ತರಾಗಲು ಮನವಿ ಮಾಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!
April 4, 2026
8:44 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror