ಕೊಂಕಣ ರೈಲಿನ ವಿಲೀನಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ನವದೆಹಲಿಯ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಸಂಸದರಾದ ಕೋಟಾ ಶ್ರೀನಿವಾಸ ಪೂಜಾರಿ, ವಿಶ್ವೇಶ್ವರ ಹೆಗಡೆ ಕಾಗೇರಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಡಾ.ಸಿ.ಎನ್.ಮಂಜುನಾಥ್ ಭೇಟಿಯಾಗಿ ಸಕಲೇಶಪುರ ಘಾಟ್ನಲ್ಲಿರುವ ರೈಲ್ವೆ ಮಾರ್ಗದ ಸಮಸ್ಯೆಗೆ ಪರಿಣಿತರಿಂದ ಸೂಚಿಸಲ್ಪಟ್ಟ ಪರಿಹಾರದ ಬಗ್ಗೆ ಪ್ರಸ್ತಾಪಿಸಿದ್ದಾರೆ. ಕೊಂಕಣ ರೈಲ್ವೆಯು ಸಚಿವಾಲಯದೊಂದಿಗೆ ವಿಲೀನ ಕುರಿತಂತೆ ಮುಂದಿನ ಹಂತದ ಬಗ್ಗೆ ಪಾಲುದಾರಿಕೆ ರಾಜ್ಯಗಳಾದ ಕರ್ನಾಟಕ, ಕೇರಳ, ಗೋವಾ, ಮಹಾರಾಷ್ಟ್ರ ಷೇರು ಮರು ಖರೀದಿಗೆ ಕಾರ್ಯಪ್ರವೃತ್ತರಾಗಲು ಮನವಿ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…
"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…
ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ ಆಶಯವನ್ನೇ ಕಳೆದುಕೊಳ್ಳುತ್ತದೆ.…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…