ಕೊಂಕಣ ರೈಲಿನ ವಿಲೀನಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ನವದೆಹಲಿಯ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಸಂಸದರಾದ ಕೋಟಾ ಶ್ರೀನಿವಾಸ ಪೂಜಾರಿ, ವಿಶ್ವೇಶ್ವರ ಹೆಗಡೆ ಕಾಗೇರಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಡಾ.ಸಿ.ಎನ್.ಮಂಜುನಾಥ್ ಭೇಟಿಯಾಗಿ ಸಕಲೇಶಪುರ ಘಾಟ್ನಲ್ಲಿರುವ ರೈಲ್ವೆ ಮಾರ್ಗದ ಸಮಸ್ಯೆಗೆ ಪರಿಣಿತರಿಂದ ಸೂಚಿಸಲ್ಪಟ್ಟ ಪರಿಹಾರದ ಬಗ್ಗೆ ಪ್ರಸ್ತಾಪಿಸಿದ್ದಾರೆ. ಕೊಂಕಣ ರೈಲ್ವೆಯು ಸಚಿವಾಲಯದೊಂದಿಗೆ ವಿಲೀನ ಕುರಿತಂತೆ ಮುಂದಿನ ಹಂತದ ಬಗ್ಗೆ ಪಾಲುದಾರಿಕೆ ರಾಜ್ಯಗಳಾದ ಕರ್ನಾಟಕ, ಕೇರಳ, ಗೋವಾ, ಮಹಾರಾಷ್ಟ್ರ ಷೇರು ಮರು ಖರೀದಿಗೆ ಕಾರ್ಯಪ್ರವೃತ್ತರಾಗಲು ಮನವಿ ಮಾಡಲಾಗಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…