ದೇಶಾದ್ಯಂತ ರೈಲ್ವೆ ಸಂಚಾರದ ಸೇವೆ ಹೆಚ್ಚಳ

October 8, 2020
2:54 PM

ಕೆಲ ಕಾಲಗಳಿಂದ ಸ್ಥಗಿತಗೊಂಡಿದ್ದ ರೈಲ್ವೆ ಸಂಚಾರದ ವ್ಯವಸ್ಥೆ ಪುನರಾರಂಭಕ್ಕೆ ಕೇಂದ್ರ ಸರ್ಕಾರ ಸಜ್ಜಾಗಿದೆ. ರೈಲ್ವೆ ಸಂಚಾರದ ಅನ್ ಲಾಕ್ ಪ್ರಕ್ರಿಯೆ ಪ್ರಾರಂಭವಾಗುತ್ತಿದ್ದಂತೆಯೇ ಪ್ರಯಾಣಿಕರಿಗೆ ಸಹಾಯವಾಗುವಂತೆ ಬಸ್ ಸಂಚಾರದ ವ್ಯವಸ್ಥೆಯು ಮಾಡಲಾಗುವುದು ಎಂದು ಹೇಳಲಾಗುತ್ತಿದೆ. ಕೆಲವೇ ದಿನಗಳಲ್ಲಿ ಬರಲಿರುವ ಹಬ್ಬಗಳನ್ನು ಗಮನದಲ್ಲಿರಿಸಿಕೊಂಡು ವ್ಯವಸ್ಥೆಯನ್ನು ಆಯೋಜಿಸಲಾಗಿದೆ.

Advertisement

ಒಟ್ಟು 200 ರೈಲುಗಳ ಸಂಚಾರಕ್ಕೆ ಅನುಮತಿ ನೀಡಲು ರೈಲ್ವೆ ಇಲಾಖೆ ಈ ಹಿಂದೆ ಸಜ್ಜಾಗಿತ್ತು. ಅದರ ಪೂರ್ವಭಾಗದ ಸಿದ್ಧತೆಯಂತೆ 39 ವಿಶೇಷ ರೈಲುಗಳನ್ನು ಬಿಡುವಂತೆ ಇದೀಗ ಇಲಾಖೆ ಸೂಚಿಸಿದೆ. ಅಕ್ಟೋಬರ್ 15ರಿಂದ ಈ ವಿಶೇಷ ರೈಲು ಸಂಚಾರ ಪ್ರಾರಂಭವಾಗಲಿದೆ ಎನ್ನಲಾಗುತ್ತಿದೆ.

ಈ ವಿಶೇಷ ರೈಲುಗಳು, ದೇಶದೆಲ್ಲೆಡೆ ಸಂಚಾರ ಮಾಡಲಿದ್ದು, ಇದರಲ್ಲಿ ಬಹುತೇಕ ರೈಲುಗಳು ಎಕ್ಸ್‌ಪ್ರೆಸ್ ರೈಲುಗಳು. ಇನ್ನು ಕರ್ನಾಟಕದಲ್ಲಿ 5 ರೈಲುಗಳನ್ನು ಬಿಡಲಾಗುತ್ತಿದ್ದು, ರೈಲುಗಳು 3 ವಾರಕ್ಕೊಮ್ಮೆ ಸಂಚಾರ ಮಾಡಲಿವೆ. ಚೆನ್ನೈ-ಬೆಂಗಳೂರು ಡಬಲ್ ಡೆಕ್ಕರ್ ಪ್ರತಿದಿನ ಸಂಚಾರ ಮಾಡಲಿದ್ದು, ಬೆಂಗಳೂರು-ಚೆನ್ನೈ ಶತಾಬ್ದಿ ಎಕ್ಸ್‌ಪ್ರೆಸ್ ಮಂಗಳವಾರ ಒಂದು ದಿನ ಹೊರತುಪಡಿಸಿ ಉಳಿದ ದಿನ ಸಂಚರಿಸಲಿದೆ.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?
August 13, 2025
2:02 PM
by: ಸಾಯಿಶೇಖರ್ ಕರಿಕಳ
ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು
August 13, 2025
7:38 AM
by: The Rural Mirror ಸುದ್ದಿಜಾಲ
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
August 13, 2025
7:26 AM
by: The Rural Mirror ಸುದ್ದಿಜಾಲ
ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….
August 13, 2025
7:15 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group